ಬ್ರೇಕಿಂಗ್ ನ್ಯೂಸ್
23-01-21 12:44 pm Mangalore Correspondent ಕರಾವಳಿ
ಉಳ್ಳಾಲ, ಜ.23 : ಹದಿನೈದು ವರುಷದ ಹಿಂದೆ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಹಿಂದು ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರವೆಸಗಿ ಆಕೆಯ ಇಬ್ಬರು ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಉಳ್ಳಾಲದ SDPI ಮುಖಂಡನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲದ SDPI ಮುಖಂಡ ಸಿದ್ದೀಕ್ ಉಳ್ಳಾಲ ಬಂಧಿತ ಆರೋಪಿ. ಸಂತ್ರಸ್ತ ಮಹಿಳೆ ಗಂಡನಿಂದ ದೂರವಾಗಿ ಉಳ್ಳಾಲದ ಒಂಭತ್ತುಕೆರೆಯಲ್ಲಿ ತನ್ನ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳೊಂದಿಗೆ ವಾಸಿಸುತ್ತಿದ್ದಳು. ಈಕೆಗೆ ಸಹಾಯ ಮಾಡೋ ನೆಪದಲ್ಲಿ ಸ್ನೇಹ ಬೆಳೆಸಿಕೊಂಡ ಸಿದ್ದೀಕ್ ಆಕೆಯನ್ನು ಬಲಾತ್ಕರಿಸಿದಲ್ಲದೆ ಆಕೆಯ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳಿಗೂ ಲೈಂಗಿಕ ಕಿರುಕುಳ ನೀಡಿದ್ದ. ಈ ಬೆಳವಣಿಗೆ ಕಳೆದ ಡಿಸೆಂಬರ್ ತಿಂಗಳಲ್ಲೇ ನಡೆದಿದ್ದು ಮಹಿಳೆ ಸಿದ್ದೀಕ್ ವಿರುದ್ಧ ದೂರು ನೀಡಲು ಮುಂದಾದಾಗ ಆತನ ಸಹಚರರು ಎನ್ನಲಾದ ಪಕ್ಷದ ಮುಖಂಡರು ಜೀವ ಬೆದರಿಕೆ ಹಾಕಿದ್ದರೆನ್ನಲಾಗಿದೆ.


ಆನಂತರವೂ ಸಿದ್ದೀಕ್ ಉಪಟಳ ಜಾಸ್ತಿಯಾದ ಹಿನ್ನೆಲೆಯಲ್ಲಿ ಕಳೆದ ಜ.16 ರಂದು ಸಂತ್ರಸ್ತ ಮಹಿಳೆ ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಆರೋಪಿಯ ವಿರುದ್ಧ ಅತ್ಯಾಚಾರ, ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅಂದಿನಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೇರಳಕ್ಕೆ ಪರಾರಿಯಾಗಿದ್ದಾನೆಂಬ ಮಾಹಿತಿ ಇದ್ದುದರಿಂದ ಪತ್ತೆಗಾಗಿ ಎರಡು ತಂಡಗಳನ್ನು ರಚಿಸಲಾಗಿತ್ತು. ಇದೀಗ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಉಳ್ಳಾಲ ಠಾಣೆಗೆ ಕರೆತಂದಿದ್ದಾರೆ.
ಎಸ್ ಡಿಪಿಐ ಮುಖಂಡನ ಲೈಂಗಿಕ ಕಿರುಕುಳ ; ತನಿಖೆಗೆ ಎರಡು ವಿಶೇಷ ತಂಡ ನೇಮಕ
ಉಳ್ಳಾಲ ; ಲೈಂಗಿಕ ದೌರ್ಜನ್ಯ ಆರೋಪಿ ತಪ್ಪಿತಸ್ಥನಾಗಿದ್ದಲ್ಲಿ ಶಿಕ್ಷೆಯಾಗಲಿ ; ಎಸ್ಡಿಪಿಐ
In connection to Sexual Harassment by SDPI leader in Ullal, the Mangalore police have prevailed in arresting the accused Sadiq.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm