ಬ್ರೇಕಿಂಗ್ ನ್ಯೂಸ್
23-01-21 12:44 pm Mangalore Correspondent ಕರಾವಳಿ
ಉಳ್ಳಾಲ, ಜ.23 : ಹದಿನೈದು ವರುಷದ ಹಿಂದೆ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಹಿಂದು ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರವೆಸಗಿ ಆಕೆಯ ಇಬ್ಬರು ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಉಳ್ಳಾಲದ SDPI ಮುಖಂಡನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲದ SDPI ಮುಖಂಡ ಸಿದ್ದೀಕ್ ಉಳ್ಳಾಲ ಬಂಧಿತ ಆರೋಪಿ. ಸಂತ್ರಸ್ತ ಮಹಿಳೆ ಗಂಡನಿಂದ ದೂರವಾಗಿ ಉಳ್ಳಾಲದ ಒಂಭತ್ತುಕೆರೆಯಲ್ಲಿ ತನ್ನ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳೊಂದಿಗೆ ವಾಸಿಸುತ್ತಿದ್ದಳು. ಈಕೆಗೆ ಸಹಾಯ ಮಾಡೋ ನೆಪದಲ್ಲಿ ಸ್ನೇಹ ಬೆಳೆಸಿಕೊಂಡ ಸಿದ್ದೀಕ್ ಆಕೆಯನ್ನು ಬಲಾತ್ಕರಿಸಿದಲ್ಲದೆ ಆಕೆಯ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳಿಗೂ ಲೈಂಗಿಕ ಕಿರುಕುಳ ನೀಡಿದ್ದ. ಈ ಬೆಳವಣಿಗೆ ಕಳೆದ ಡಿಸೆಂಬರ್ ತಿಂಗಳಲ್ಲೇ ನಡೆದಿದ್ದು ಮಹಿಳೆ ಸಿದ್ದೀಕ್ ವಿರುದ್ಧ ದೂರು ನೀಡಲು ಮುಂದಾದಾಗ ಆತನ ಸಹಚರರು ಎನ್ನಲಾದ ಪಕ್ಷದ ಮುಖಂಡರು ಜೀವ ಬೆದರಿಕೆ ಹಾಕಿದ್ದರೆನ್ನಲಾಗಿದೆ.


ಆನಂತರವೂ ಸಿದ್ದೀಕ್ ಉಪಟಳ ಜಾಸ್ತಿಯಾದ ಹಿನ್ನೆಲೆಯಲ್ಲಿ ಕಳೆದ ಜ.16 ರಂದು ಸಂತ್ರಸ್ತ ಮಹಿಳೆ ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಆರೋಪಿಯ ವಿರುದ್ಧ ಅತ್ಯಾಚಾರ, ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅಂದಿನಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೇರಳಕ್ಕೆ ಪರಾರಿಯಾಗಿದ್ದಾನೆಂಬ ಮಾಹಿತಿ ಇದ್ದುದರಿಂದ ಪತ್ತೆಗಾಗಿ ಎರಡು ತಂಡಗಳನ್ನು ರಚಿಸಲಾಗಿತ್ತು. ಇದೀಗ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಉಳ್ಳಾಲ ಠಾಣೆಗೆ ಕರೆತಂದಿದ್ದಾರೆ.
ಎಸ್ ಡಿಪಿಐ ಮುಖಂಡನ ಲೈಂಗಿಕ ಕಿರುಕುಳ ; ತನಿಖೆಗೆ ಎರಡು ವಿಶೇಷ ತಂಡ ನೇಮಕ
ಉಳ್ಳಾಲ ; ಲೈಂಗಿಕ ದೌರ್ಜನ್ಯ ಆರೋಪಿ ತಪ್ಪಿತಸ್ಥನಾಗಿದ್ದಲ್ಲಿ ಶಿಕ್ಷೆಯಾಗಲಿ ; ಎಸ್ಡಿಪಿಐ
In connection to Sexual Harassment by SDPI leader in Ullal, the Mangalore police have prevailed in arresting the accused Sadiq.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm