ಬ್ರೇಕಿಂಗ್ ನ್ಯೂಸ್
23-01-21 03:31 pm Mangalore Correspondent ಕರಾವಳಿ
ಮಂಗಳೂರು, ಜ.23 : ಮಂಗಳೂರು - ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ನೇತ್ರಾವತಿ ಸೇತುವೆ ಸಮೀಪ ವಾಹನ ಸವಾರರು ತ್ಯಾಜ್ಯ ಎಸೆಯುವ ಜಾಗದಲ್ಲಿ ಹಸಿರು ದಳ ಸಂಸ್ಥೆಯ ಸದಸ್ಯರು ಜಾಗೃತಿ ಮೂಡಿಸುವ ಕಾರ್ಯವನ್ನು ಶಾಸಕ ವೇದವ್ಯಾಸ್ ಕಾಮತ್ ಶ್ಲಾಘಿಸಿದ್ದಾರೆ.
ಸ್ಥಳಕ್ಕೆ ತೆರಳಿದ ಶಾಸಕ ಕಾಮತ್ ಅವರು, ನೇತ್ರಾವತಿ ಸೇತುವೆಯ ಬಳಿ ಖಾಲಿ ಜಾಗದಲ್ಲಿ ಪ್ರತಿನಿತ್ಯ ವಾಹನ ಸವಾರರು ಕಸ ಎಸೆದು ಹೋಗುವ ಕುರಿತು ಮಾಹಿತಿ ನೀಡಿದ್ದರು. ಹಲವಾರು ಬಾರಿ ಸ್ಥಳವನ್ನು ಸ್ವಚ್ಛಗೊಳಿಸಿದರು ತ್ಯಾಜ್ಯ ಎಸೆಯುವುದು ನಿಂತಿರಲಿಲ್ಲ. ಇತ್ತೀಚೆಗೆ ಕಳೆದ ಕೆಲ ಸಮಯದಿಂದ ಹಸಿರು ದಳ ಸಂಸ್ಥೆಯ ಸದಸ್ಯರು ಈ ಜಾಗದಲ್ಲಿ ಪ್ಲೆಕಾರ್ಡ್ ಹಿಡಿದು ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದು ಶಾಸಕ ಕಾಮತ್ ಹೇಳಿದರು.

ಸ್ವಚ್ಚತಾ ಕಾರ್ಯಗಳು ಸೀಮಿತ ಸಂಸ್ಥೆಗಳು ಅಥವಾ ವ್ಯಕ್ತಿಯಿಂದ ಆಗುವಂತದ್ದಲ್ಲ. ಪ್ರತಿಯೊಬ್ಬ ನಾಗರಿಕರಿಗೂ ತನ್ನದೇ ಆದ ಜವಬ್ದಾರಿಗಳಿರುತ್ತವೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ತ್ಯಾಜ್ಯಗಳನ್ನು ಎಸೆಯುವುದರಿಂದ ವಿವಿಧ ಸಮಸ್ಯೆಗಳು ತಲೆದೋರುತ್ತವೆ. ಹಾಗಾಗಿ ಪ್ರತಿಯೊಬ್ಬರೂ ಕೂಡ ಸ್ವಚ್ಚತೆಯ ನಿಟ್ಟಿನಲ್ಲಿ ಚಿಂತಿಸಬೇಕು. ಆ ಮೂಲಕ ಸ್ವಚ್ಛ ಭಾರತದ ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಕೈಜೋಡಿಸಬೇಕೆಂದು ಶಾಸಕ ಕಾಮತ್ ತಿಳಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ ಸದಸ್ಯರಾದ ವೀಣಾ ಮಂಗಳ, ಬಿಜೆಪಿ ಪ್ರಮುಖರಾದ ಸುರೇಂದ್ರ ಜೆಪ್ಪಿನಮೊಗರು, ಹಸಿರು ದಳ ಸಂಸ್ಥೆಯ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm