ಬ್ರೇಕಿಂಗ್ ನ್ಯೂಸ್
23-01-21 03:31 pm Mangalore Correspondent ಕರಾವಳಿ
ಮಂಗಳೂರು, ಜ.23 : ಮಂಗಳೂರು - ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ನೇತ್ರಾವತಿ ಸೇತುವೆ ಸಮೀಪ ವಾಹನ ಸವಾರರು ತ್ಯಾಜ್ಯ ಎಸೆಯುವ ಜಾಗದಲ್ಲಿ ಹಸಿರು ದಳ ಸಂಸ್ಥೆಯ ಸದಸ್ಯರು ಜಾಗೃತಿ ಮೂಡಿಸುವ ಕಾರ್ಯವನ್ನು ಶಾಸಕ ವೇದವ್ಯಾಸ್ ಕಾಮತ್ ಶ್ಲಾಘಿಸಿದ್ದಾರೆ.
ಸ್ಥಳಕ್ಕೆ ತೆರಳಿದ ಶಾಸಕ ಕಾಮತ್ ಅವರು, ನೇತ್ರಾವತಿ ಸೇತುವೆಯ ಬಳಿ ಖಾಲಿ ಜಾಗದಲ್ಲಿ ಪ್ರತಿನಿತ್ಯ ವಾಹನ ಸವಾರರು ಕಸ ಎಸೆದು ಹೋಗುವ ಕುರಿತು ಮಾಹಿತಿ ನೀಡಿದ್ದರು. ಹಲವಾರು ಬಾರಿ ಸ್ಥಳವನ್ನು ಸ್ವಚ್ಛಗೊಳಿಸಿದರು ತ್ಯಾಜ್ಯ ಎಸೆಯುವುದು ನಿಂತಿರಲಿಲ್ಲ. ಇತ್ತೀಚೆಗೆ ಕಳೆದ ಕೆಲ ಸಮಯದಿಂದ ಹಸಿರು ದಳ ಸಂಸ್ಥೆಯ ಸದಸ್ಯರು ಈ ಜಾಗದಲ್ಲಿ ಪ್ಲೆಕಾರ್ಡ್ ಹಿಡಿದು ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದು ಶಾಸಕ ಕಾಮತ್ ಹೇಳಿದರು.

ಸ್ವಚ್ಚತಾ ಕಾರ್ಯಗಳು ಸೀಮಿತ ಸಂಸ್ಥೆಗಳು ಅಥವಾ ವ್ಯಕ್ತಿಯಿಂದ ಆಗುವಂತದ್ದಲ್ಲ. ಪ್ರತಿಯೊಬ್ಬ ನಾಗರಿಕರಿಗೂ ತನ್ನದೇ ಆದ ಜವಬ್ದಾರಿಗಳಿರುತ್ತವೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ತ್ಯಾಜ್ಯಗಳನ್ನು ಎಸೆಯುವುದರಿಂದ ವಿವಿಧ ಸಮಸ್ಯೆಗಳು ತಲೆದೋರುತ್ತವೆ. ಹಾಗಾಗಿ ಪ್ರತಿಯೊಬ್ಬರೂ ಕೂಡ ಸ್ವಚ್ಚತೆಯ ನಿಟ್ಟಿನಲ್ಲಿ ಚಿಂತಿಸಬೇಕು. ಆ ಮೂಲಕ ಸ್ವಚ್ಛ ಭಾರತದ ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಕೈಜೋಡಿಸಬೇಕೆಂದು ಶಾಸಕ ಕಾಮತ್ ತಿಳಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ ಸದಸ್ಯರಾದ ವೀಣಾ ಮಂಗಳ, ಬಿಜೆಪಿ ಪ್ರಮುಖರಾದ ಸುರೇಂದ್ರ ಜೆಪ್ಪಿನಮೊಗರು, ಹಸಿರು ದಳ ಸಂಸ್ಥೆಯ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm