ಬ್ರೇಕಿಂಗ್ ನ್ಯೂಸ್
23-01-21 05:51 pm Mangalore Correspondent ಕರಾವಳಿ
ಮಂಗಳೂರು, ಜ.23: ಮಂಗಳೂರಿನ ಪೊಲೀಸರು ರಾತ್ರಿ ವೇಳೆ ತಿರುಗಾಡುವವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಾಹನದಲ್ಲಿ ಕುಳಿತು ಕುಡಿಯುವುದು, ರಾತ್ರಿ ವೇಳೆ ವಿನಾಕಾರಣ ತಿರುಗಾಡುವುದು ಮಾಡುವಂತಿಲ್ಲ ಎಂದು ಹೊಸ ಕಮಿಷನರ್ ಪೊಲೀಸರಿಗೆ ಹೊಸ ಕೆಲಸ ಕೊಟ್ಟಿದ್ದಾರೆ. ಆದರೆ, ಇದೇ ವಿಚಾರವನ್ನು ಇಟ್ಟುಕೊಂಡು ವೇದಾಂತ್ ಶೆಣೈ ಎಂಬ ಯುವಕ ತನಗಾದ ಕಿರುಕುಳದ ಬಗ್ಗೆ ಇನ್ ಸ್ಟಾ ಗ್ರಾಮಿನಲ್ಲಿ ಹಂಚಿಕೊಂಡಿದ್ದಾನೆ.


ತಾನು ಬಲ್ಮಠದಲ್ಲಿ ಕೆಫೆ ಒಂದಕ್ಕೆ ರಾತ್ರಿ 8 ಗಂಟೆ ಸುಮಾರಿಗೆ ತೆರಳಿದ್ದಾಗ ಪೊಲೀಸರು ಬಂದು ತಮ್ಮನ್ನು ಜೀಪಿನಲ್ಲಿ ಹಾಕಿ ಕೊಂಡೊಯ್ದಿದ್ದರು. ಬಳಿಕ ಟೌನ್ ಹಾಲ್ ಬಳಿಯ ಮಿನಿ ಹಾಲ್ ಗೆ ಕರೆದೊಯ್ದು ನಮ್ಮನ್ನು ಕಳ್ಳರಂತೆ ಟ್ರೀಟ್ ಮಾಡಿದ್ದಾರೆ. ಅಲ್ಲಿ ನಮ್ಮ ವಿಳಾಸ, ಪೂರ್ವಾಪರ ಕೇಳಿಕೊಂಡು ಸುಮ್ಮನೆ ನಿಲ್ಲಿಸಿದ್ದಾರೆ. ಕಮಿಷನರ್ ಹೊರಗಡೆ ಹೋಗಿದ್ದಾರೆ, ಅಲ್ಲಿ ವರೆಗೂ ಕೂತಿರಿ ಎಂದು ಒರಟು ಭಾಷೆಯಲ್ಲಿ ಬೈದಿದ್ದಾರೆ. ನಾವೇನು ತಪ್ಪು ಮಾಡಿದ್ದೇವೆಂದು ಅಲ್ಲಿ ಕೂಡಿಹಾಕಿದ್ದಾರೆಂದು ಗೊತ್ತಿರಲಿಲ್ಲ. ಅಲ್ಲಿ ನೋಡಿದಾಗ ನೂರಕ್ಕೂ ಹೆಚ್ಚು ಮಂದಿ ಇದ್ದರು. ಎಲ್ಲರನ್ನೂ ನೆಲದಲ್ಲಿ ಕೂರಿಸಿದ್ದರು. ನಾಲ್ಕು ಗಂಟೆ ಕಾಲ ಕಾಯಿರಿ ಏನಾಗಲ್ಲ ಎಂದಿದ್ದಾರೆ. ಇದರಿಂದ ತುಂಬ ಕಿರುಕುಳ ಆಗಿದೆ ಎಂದು ಬರೆದುಕೊಂಡಿದ್ದು ಅದರ ಸ್ಕ್ರೀನ್ ಶಾಟ್ ಈಗ ವೈರಲ್ ಆಗಿದೆ.
ರಾತ್ರಿ ವೇಳೆ ಹೊರಗೆ ಹೋಗುವ ಮಂದಿ ಇನ್ನು ಜಾಗ್ರತೆ ಇರಿ. ಪೊಲೀಸರು ನಿಮ್ಮನ್ನು ಕಿಡ್ನಾಪ್ ಮಾಡುತ್ತಾರೆ. ಟೌನ್ ಹಾಲಲ್ಲಿ ಕೂಡಿಹಾಕಿ ಫೇಕ್ ಕೇಸ್ ಹಾಕಲು ಪ್ರಯತ್ನ ಪಡುತ್ತಾರೆ ಎಂದು ಬರೆದಿದ್ದಾರೆ. ಈ ಬಗ್ಗೆ ಪೊಲೀಸರು ಏನು ಆ್ಯಕ್ಷನ್ ತಗೋತಾರೋ ಗೊತ್ತಿಲ್ಲ.
Youth slams Mangalore Police Commissioner Shashi Kumar and team on Instagram for unnecessarily seizing people into custody at night. Also shares a brief incident of what happened to him.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm