ಬ್ರೇಕಿಂಗ್ ನ್ಯೂಸ್
24-01-21 10:13 am Mangaluru Correspondent ಕರಾವಳಿ
ಮಂಗಳೂರು, ಜ.24: ನಗರದ ರಥಬೀದಿಯ ವೆಂಕಟರಮಣ ದೇವಸ್ಥಾನದ ಮುಂದಿದ್ದ ಅಶ್ವತ್ಥ ಕಟ್ಟೆಯ ಹಳೆಯದಾದ ಅಶ್ವತ್ಥ ಮರ ಬುಡ ಸಮೇತ ಉರುಳಿ ಬಿದ್ದಿದೆ.
ನಸುಕಿನ ಜಾವದಲ್ಲಿ ಘಟನೆ ನಡೆದಿದ್ದು ಮರದಡಿ ನಿಲ್ಲಿಸಿದ್ದ ಒಂದು ನೀರಿನ ಟ್ಯಾಂಕರ್, ಜೆಸಿಬಿ ಮತ್ತು ಒಂದು ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದಿದ್ದು ಹಾನಿಯಾಗಿದೆ. ಈ ಸಂದರ್ಭದಲ್ಲಿ ಜನರು ಯಾರೂ ಇಲ್ಲದ ಕಾರಣ ಪ್ರಾಣ ಹಾನಿ ಆಗಿಲ್ಲ.


ಹಗಲಿನ ವೇಳೆಯಾಗುತ್ತಿದ್ದರೆ ಮರದ ಬುಡದಲ್ಲಿರುವ ಕಟ್ಟೆಯಲ್ಲಿ ಹಲವಾರು ಮಂದಿ ಕುಳಿತುಕೊಳ್ಳುತ್ತಿದ್ದರು. ವಾಹನಗಳನ್ನು ನಿಲ್ಲಿಸಿ ಚಾಲಕರು ಅದರಲ್ಲಿ ಇರುತ್ತಿದ್ದರು. ಹಗಲಿನಲ್ಲಿ ಮರ ಉರುಳಿ ಬೀಳುತ್ತಿದ್ದರೆ ಪ್ರಾಣ ಹಾನಿ ಜೊತೆಗೆ ಹಲವಾರು ವಾಹನಗಳು ಜಖಂ ಆಗುತ್ತಿದ್ದವು ಅನ್ನೋ ಮಾತು ಕೇಳಿಬರುತ್ತಿದೆ.
The huge peepal tree opposite the iconic Venkataramana Temple at Car Street in Mangalore here got uprooted on Sunday January 24.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm