ಬ್ರೇಕಿಂಗ್ ನ್ಯೂಸ್
24-01-21 10:13 am Mangaluru Correspondent ಕರಾವಳಿ
ಮಂಗಳೂರು, ಜ.24: ನಗರದ ರಥಬೀದಿಯ ವೆಂಕಟರಮಣ ದೇವಸ್ಥಾನದ ಮುಂದಿದ್ದ ಅಶ್ವತ್ಥ ಕಟ್ಟೆಯ ಹಳೆಯದಾದ ಅಶ್ವತ್ಥ ಮರ ಬುಡ ಸಮೇತ ಉರುಳಿ ಬಿದ್ದಿದೆ.
ನಸುಕಿನ ಜಾವದಲ್ಲಿ ಘಟನೆ ನಡೆದಿದ್ದು ಮರದಡಿ ನಿಲ್ಲಿಸಿದ್ದ ಒಂದು ನೀರಿನ ಟ್ಯಾಂಕರ್, ಜೆಸಿಬಿ ಮತ್ತು ಒಂದು ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದಿದ್ದು ಹಾನಿಯಾಗಿದೆ. ಈ ಸಂದರ್ಭದಲ್ಲಿ ಜನರು ಯಾರೂ ಇಲ್ಲದ ಕಾರಣ ಪ್ರಾಣ ಹಾನಿ ಆಗಿಲ್ಲ.


ಹಗಲಿನ ವೇಳೆಯಾಗುತ್ತಿದ್ದರೆ ಮರದ ಬುಡದಲ್ಲಿರುವ ಕಟ್ಟೆಯಲ್ಲಿ ಹಲವಾರು ಮಂದಿ ಕುಳಿತುಕೊಳ್ಳುತ್ತಿದ್ದರು. ವಾಹನಗಳನ್ನು ನಿಲ್ಲಿಸಿ ಚಾಲಕರು ಅದರಲ್ಲಿ ಇರುತ್ತಿದ್ದರು. ಹಗಲಿನಲ್ಲಿ ಮರ ಉರುಳಿ ಬೀಳುತ್ತಿದ್ದರೆ ಪ್ರಾಣ ಹಾನಿ ಜೊತೆಗೆ ಹಲವಾರು ವಾಹನಗಳು ಜಖಂ ಆಗುತ್ತಿದ್ದವು ಅನ್ನೋ ಮಾತು ಕೇಳಿಬರುತ್ತಿದೆ.
The huge peepal tree opposite the iconic Venkataramana Temple at Car Street in Mangalore here got uprooted on Sunday January 24.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm