ಬ್ರೇಕಿಂಗ್ ನ್ಯೂಸ್
24-01-21 10:13 am Mangaluru Correspondent ಕರಾವಳಿ
ಮಂಗಳೂರು, ಜ.24: ನಗರದ ರಥಬೀದಿಯ ವೆಂಕಟರಮಣ ದೇವಸ್ಥಾನದ ಮುಂದಿದ್ದ ಅಶ್ವತ್ಥ ಕಟ್ಟೆಯ ಹಳೆಯದಾದ ಅಶ್ವತ್ಥ ಮರ ಬುಡ ಸಮೇತ ಉರುಳಿ ಬಿದ್ದಿದೆ.
ನಸುಕಿನ ಜಾವದಲ್ಲಿ ಘಟನೆ ನಡೆದಿದ್ದು ಮರದಡಿ ನಿಲ್ಲಿಸಿದ್ದ ಒಂದು ನೀರಿನ ಟ್ಯಾಂಕರ್, ಜೆಸಿಬಿ ಮತ್ತು ಒಂದು ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದಿದ್ದು ಹಾನಿಯಾಗಿದೆ. ಈ ಸಂದರ್ಭದಲ್ಲಿ ಜನರು ಯಾರೂ ಇಲ್ಲದ ಕಾರಣ ಪ್ರಾಣ ಹಾನಿ ಆಗಿಲ್ಲ.


ಹಗಲಿನ ವೇಳೆಯಾಗುತ್ತಿದ್ದರೆ ಮರದ ಬುಡದಲ್ಲಿರುವ ಕಟ್ಟೆಯಲ್ಲಿ ಹಲವಾರು ಮಂದಿ ಕುಳಿತುಕೊಳ್ಳುತ್ತಿದ್ದರು. ವಾಹನಗಳನ್ನು ನಿಲ್ಲಿಸಿ ಚಾಲಕರು ಅದರಲ್ಲಿ ಇರುತ್ತಿದ್ದರು. ಹಗಲಿನಲ್ಲಿ ಮರ ಉರುಳಿ ಬೀಳುತ್ತಿದ್ದರೆ ಪ್ರಾಣ ಹಾನಿ ಜೊತೆಗೆ ಹಲವಾರು ವಾಹನಗಳು ಜಖಂ ಆಗುತ್ತಿದ್ದವು ಅನ್ನೋ ಮಾತು ಕೇಳಿಬರುತ್ತಿದೆ.
The huge peepal tree opposite the iconic Venkataramana Temple at Car Street in Mangalore here got uprooted on Sunday January 24.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm