ಬ್ರೇಕಿಂಗ್ ನ್ಯೂಸ್
24-01-21 10:13 am Mangaluru Correspondent ಕರಾವಳಿ
ಮಂಗಳೂರು, ಜ.24: ನಗರದ ರಥಬೀದಿಯ ವೆಂಕಟರಮಣ ದೇವಸ್ಥಾನದ ಮುಂದಿದ್ದ ಅಶ್ವತ್ಥ ಕಟ್ಟೆಯ ಹಳೆಯದಾದ ಅಶ್ವತ್ಥ ಮರ ಬುಡ ಸಮೇತ ಉರುಳಿ ಬಿದ್ದಿದೆ.
ನಸುಕಿನ ಜಾವದಲ್ಲಿ ಘಟನೆ ನಡೆದಿದ್ದು ಮರದಡಿ ನಿಲ್ಲಿಸಿದ್ದ ಒಂದು ನೀರಿನ ಟ್ಯಾಂಕರ್, ಜೆಸಿಬಿ ಮತ್ತು ಒಂದು ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದಿದ್ದು ಹಾನಿಯಾಗಿದೆ. ಈ ಸಂದರ್ಭದಲ್ಲಿ ಜನರು ಯಾರೂ ಇಲ್ಲದ ಕಾರಣ ಪ್ರಾಣ ಹಾನಿ ಆಗಿಲ್ಲ.


ಹಗಲಿನ ವೇಳೆಯಾಗುತ್ತಿದ್ದರೆ ಮರದ ಬುಡದಲ್ಲಿರುವ ಕಟ್ಟೆಯಲ್ಲಿ ಹಲವಾರು ಮಂದಿ ಕುಳಿತುಕೊಳ್ಳುತ್ತಿದ್ದರು. ವಾಹನಗಳನ್ನು ನಿಲ್ಲಿಸಿ ಚಾಲಕರು ಅದರಲ್ಲಿ ಇರುತ್ತಿದ್ದರು. ಹಗಲಿನಲ್ಲಿ ಮರ ಉರುಳಿ ಬೀಳುತ್ತಿದ್ದರೆ ಪ್ರಾಣ ಹಾನಿ ಜೊತೆಗೆ ಹಲವಾರು ವಾಹನಗಳು ಜಖಂ ಆಗುತ್ತಿದ್ದವು ಅನ್ನೋ ಮಾತು ಕೇಳಿಬರುತ್ತಿದೆ.
The huge peepal tree opposite the iconic Venkataramana Temple at Car Street in Mangalore here got uprooted on Sunday January 24.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm