ಬ್ರೇಕಿಂಗ್ ನ್ಯೂಸ್
24-01-21 11:51 am Mangaluru Correspondent ಕರಾವಳಿ
ಪುತ್ತೂರು, ಜ.24: ಪುತ್ತೂರಿನ ಹಾಲ್ ಒಂದರಲ್ಲಿ ಜನವರಿ 25ರಂದು ವಿವಾಹ ನಿಗದಿಯಾಗಿದ್ದ ಯುವತಿಗೆ ಯುವಕನೊಬ್ಬ ಬಲವಂತವಾಗಿ ತಾಳಿ ಕಟ್ಟಿ ಅಪಹರಿಸಿದ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಕುಶಾಲನಗರದ ಬಡಾವಣೆಯ ಯುವತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವಕನ ಜೊತೆಗೆ ವಿವಾಹ ನಿಗದಿಯಾಗಿತ್ತು. ಪುತ್ತೂರಿನ ಸಭಾಭವನದಲ್ಲಿ ಜನವರಿ 25ರಂದು ಮದುವೆಗೆ ಎರಡೂ ಕುಟುಂಬಸ್ಥರು ಸಿದ್ಧತೆ ನಡೆಸಿದ್ದರು. ಈ ನಡುವೆ, ಅದೇ ಯುವತಿಯನ್ನು ಪ್ರೀತಿಸುತ್ತಿದ್ದ ಹಾಸನ ಜಿಲ್ಲೆಯ ಅರೆಕೆರೆ ಗ್ರಾಮದ ಸತೀಶ್ ಎಂಬಾತ ತನ್ನ ಗೆಳೆಯರ ಜತೆ ಜನವರಿ 21ರಂದು ಯುವತಿಯ ಮನೆಗೆ ತೆರಳಿದ್ದು ಆಕೆಗೆ ಮನೆಯಲ್ಲೇ ತಾಳಿ ಕಟ್ಟಿದ್ದಾನೆ.
ಈ ಬಗ್ಗೆ ಯುವತಿಯ ತಾಯಿ ಸಕಲೇಶಪುರ ಠಾಣೆಗೆ ದೂರು ನೀಡಿದ್ದು ಬಲವಂತವಾಗಿ ತಾಳಿಕಟ್ಟಿ ಬೆದರಿಸಿ ಕರೆದುಕೊಂಡು ಹೋಗಿದ್ದಾನೆ ಎಂದು ದೂರಿದ್ದಾರೆ. ಮಗಳಿಗೆ ಇಷ್ಟವಿಲ್ಲದಿದ್ದರೂ ಬೆದರಿಸಿ ಬಲವಂತವಾಗಿ ತಾಳಿ ಕಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bride abducted by jilted lover minutes after the wedding in Puttur and forcefully ties a knot and takes her to Hassan. The Hassan Police are investigating the case.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am