ಬ್ರೇಕಿಂಗ್ ನ್ಯೂಸ್
24-01-21 11:51 am Mangaluru Correspondent ಕರಾವಳಿ
ಪುತ್ತೂರು, ಜ.24: ಪುತ್ತೂರಿನ ಹಾಲ್ ಒಂದರಲ್ಲಿ ಜನವರಿ 25ರಂದು ವಿವಾಹ ನಿಗದಿಯಾಗಿದ್ದ ಯುವತಿಗೆ ಯುವಕನೊಬ್ಬ ಬಲವಂತವಾಗಿ ತಾಳಿ ಕಟ್ಟಿ ಅಪಹರಿಸಿದ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಕುಶಾಲನಗರದ ಬಡಾವಣೆಯ ಯುವತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವಕನ ಜೊತೆಗೆ ವಿವಾಹ ನಿಗದಿಯಾಗಿತ್ತು. ಪುತ್ತೂರಿನ ಸಭಾಭವನದಲ್ಲಿ ಜನವರಿ 25ರಂದು ಮದುವೆಗೆ ಎರಡೂ ಕುಟುಂಬಸ್ಥರು ಸಿದ್ಧತೆ ನಡೆಸಿದ್ದರು. ಈ ನಡುವೆ, ಅದೇ ಯುವತಿಯನ್ನು ಪ್ರೀತಿಸುತ್ತಿದ್ದ ಹಾಸನ ಜಿಲ್ಲೆಯ ಅರೆಕೆರೆ ಗ್ರಾಮದ ಸತೀಶ್ ಎಂಬಾತ ತನ್ನ ಗೆಳೆಯರ ಜತೆ ಜನವರಿ 21ರಂದು ಯುವತಿಯ ಮನೆಗೆ ತೆರಳಿದ್ದು ಆಕೆಗೆ ಮನೆಯಲ್ಲೇ ತಾಳಿ ಕಟ್ಟಿದ್ದಾನೆ.
ಈ ಬಗ್ಗೆ ಯುವತಿಯ ತಾಯಿ ಸಕಲೇಶಪುರ ಠಾಣೆಗೆ ದೂರು ನೀಡಿದ್ದು ಬಲವಂತವಾಗಿ ತಾಳಿಕಟ್ಟಿ ಬೆದರಿಸಿ ಕರೆದುಕೊಂಡು ಹೋಗಿದ್ದಾನೆ ಎಂದು ದೂರಿದ್ದಾರೆ. ಮಗಳಿಗೆ ಇಷ್ಟವಿಲ್ಲದಿದ್ದರೂ ಬೆದರಿಸಿ ಬಲವಂತವಾಗಿ ತಾಳಿ ಕಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bride abducted by jilted lover minutes after the wedding in Puttur and forcefully ties a knot and takes her to Hassan. The Hassan Police are investigating the case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm