ಬ್ರೇಕಿಂಗ್ ನ್ಯೂಸ್
24-01-21 11:51 am Mangaluru Correspondent ಕರಾವಳಿ
ಪುತ್ತೂರು, ಜ.24: ಪುತ್ತೂರಿನ ಹಾಲ್ ಒಂದರಲ್ಲಿ ಜನವರಿ 25ರಂದು ವಿವಾಹ ನಿಗದಿಯಾಗಿದ್ದ ಯುವತಿಗೆ ಯುವಕನೊಬ್ಬ ಬಲವಂತವಾಗಿ ತಾಳಿ ಕಟ್ಟಿ ಅಪಹರಿಸಿದ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಕುಶಾಲನಗರದ ಬಡಾವಣೆಯ ಯುವತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವಕನ ಜೊತೆಗೆ ವಿವಾಹ ನಿಗದಿಯಾಗಿತ್ತು. ಪುತ್ತೂರಿನ ಸಭಾಭವನದಲ್ಲಿ ಜನವರಿ 25ರಂದು ಮದುವೆಗೆ ಎರಡೂ ಕುಟುಂಬಸ್ಥರು ಸಿದ್ಧತೆ ನಡೆಸಿದ್ದರು. ಈ ನಡುವೆ, ಅದೇ ಯುವತಿಯನ್ನು ಪ್ರೀತಿಸುತ್ತಿದ್ದ ಹಾಸನ ಜಿಲ್ಲೆಯ ಅರೆಕೆರೆ ಗ್ರಾಮದ ಸತೀಶ್ ಎಂಬಾತ ತನ್ನ ಗೆಳೆಯರ ಜತೆ ಜನವರಿ 21ರಂದು ಯುವತಿಯ ಮನೆಗೆ ತೆರಳಿದ್ದು ಆಕೆಗೆ ಮನೆಯಲ್ಲೇ ತಾಳಿ ಕಟ್ಟಿದ್ದಾನೆ.
ಈ ಬಗ್ಗೆ ಯುವತಿಯ ತಾಯಿ ಸಕಲೇಶಪುರ ಠಾಣೆಗೆ ದೂರು ನೀಡಿದ್ದು ಬಲವಂತವಾಗಿ ತಾಳಿಕಟ್ಟಿ ಬೆದರಿಸಿ ಕರೆದುಕೊಂಡು ಹೋಗಿದ್ದಾನೆ ಎಂದು ದೂರಿದ್ದಾರೆ. ಮಗಳಿಗೆ ಇಷ್ಟವಿಲ್ಲದಿದ್ದರೂ ಬೆದರಿಸಿ ಬಲವಂತವಾಗಿ ತಾಳಿ ಕಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bride abducted by jilted lover minutes after the wedding in Puttur and forcefully ties a knot and takes her to Hassan. The Hassan Police are investigating the case.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am