ಬ್ರೇಕಿಂಗ್ ನ್ಯೂಸ್
24-01-21 11:51 am Mangaluru Correspondent ಕರಾವಳಿ
ಪುತ್ತೂರು, ಜ.24: ಪುತ್ತೂರಿನ ಹಾಲ್ ಒಂದರಲ್ಲಿ ಜನವರಿ 25ರಂದು ವಿವಾಹ ನಿಗದಿಯಾಗಿದ್ದ ಯುವತಿಗೆ ಯುವಕನೊಬ್ಬ ಬಲವಂತವಾಗಿ ತಾಳಿ ಕಟ್ಟಿ ಅಪಹರಿಸಿದ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಕುಶಾಲನಗರದ ಬಡಾವಣೆಯ ಯುವತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವಕನ ಜೊತೆಗೆ ವಿವಾಹ ನಿಗದಿಯಾಗಿತ್ತು. ಪುತ್ತೂರಿನ ಸಭಾಭವನದಲ್ಲಿ ಜನವರಿ 25ರಂದು ಮದುವೆಗೆ ಎರಡೂ ಕುಟುಂಬಸ್ಥರು ಸಿದ್ಧತೆ ನಡೆಸಿದ್ದರು. ಈ ನಡುವೆ, ಅದೇ ಯುವತಿಯನ್ನು ಪ್ರೀತಿಸುತ್ತಿದ್ದ ಹಾಸನ ಜಿಲ್ಲೆಯ ಅರೆಕೆರೆ ಗ್ರಾಮದ ಸತೀಶ್ ಎಂಬಾತ ತನ್ನ ಗೆಳೆಯರ ಜತೆ ಜನವರಿ 21ರಂದು ಯುವತಿಯ ಮನೆಗೆ ತೆರಳಿದ್ದು ಆಕೆಗೆ ಮನೆಯಲ್ಲೇ ತಾಳಿ ಕಟ್ಟಿದ್ದಾನೆ.
ಈ ಬಗ್ಗೆ ಯುವತಿಯ ತಾಯಿ ಸಕಲೇಶಪುರ ಠಾಣೆಗೆ ದೂರು ನೀಡಿದ್ದು ಬಲವಂತವಾಗಿ ತಾಳಿಕಟ್ಟಿ ಬೆದರಿಸಿ ಕರೆದುಕೊಂಡು ಹೋಗಿದ್ದಾನೆ ಎಂದು ದೂರಿದ್ದಾರೆ. ಮಗಳಿಗೆ ಇಷ್ಟವಿಲ್ಲದಿದ್ದರೂ ಬೆದರಿಸಿ ಬಲವಂತವಾಗಿ ತಾಳಿ ಕಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bride abducted by jilted lover minutes after the wedding in Puttur and forcefully ties a knot and takes her to Hassan. The Hassan Police are investigating the case.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm