ಬ್ರೇಕಿಂಗ್ ನ್ಯೂಸ್
24-01-21 08:13 pm Mangaluru Correspondent ಕರಾವಳಿ
ಪುತ್ತೂರು, ಜ.24: ರಿಟ್ಸ್ ಕಾರು ಮತ್ತು ಮಹೀಂದ್ರ ಬೊಲೆರೋ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕಾರು ಉಪ್ಪಿನಂಗಡಿ ಕಡೆಯಿಂದ ಸುಬ್ರಹ್ಮಣ್ಯದ ಹೊಸ್ಮಠಕ್ಕೆ ಸಾಗುತ್ತಿತ್ತು. ಬಲ್ಯ ಸಮೀಪದ ಪದವು ಎಂಬಲ್ಲಿನ ತಿರುವಿನಲ್ಲಿ ಭೀಕರ ಅಪಘಾತ ನಡೆದಿದ್ದು ಕಾರಿನಲ್ಲಿದ್ದ ಹೊಸ್ಮಠ ನಿವಾಸಿ ನವೀನ್ ಮಾರ್ಟಿಸ್ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಕಾರಿನಲ್ಲಿದ್ದ ಇತರ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.



ಇದೇ ವೇಳೆ, ಕಡಬ ಠಾಣೆ ಇನ್ಸ್ ಪೆಕ್ಟರ್ ಉಮೇಶ್ ಉಪ್ಪಳಿಕೆ ಅದೇ ದಾರಿಯಲ್ಲಿ ಬಂದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ. ಮೂರು ಮಂದಿಯನ್ನು 108 ಆಂಬುಲೆನ್ಸ್ ನಲ್ಲಿ ಕಳುಹಿಸಿ ಇನ್ನೊಬ್ಬರನ್ನು ತಮ್ಮದೇ ಜೀಪಿನಲ್ಲಿ ಆಸ್ಪತ್ರೆಗೆ ಒಯ್ದು ಮಾನವೀಯತೆ ಮೆರೆದಿದ್ದಾರೆ. ಕಾರಿನಲ್ಲಿದ್ದ ಮೃತ ನವೀನ್ ತಂದೆ ನಿಕೋಲಸ್ ಮಾರ್ಟಿಸ್, ತಾಯಿ ಸಿಸಿಲಿಯಾ ಲಸ್ರಾದೋ, ಸೋದರಿ ಸುಶ್ಮಾ ಲಸ್ರಾದೋ ಮತ್ತು ನವೀನ್ ಪತ್ನಿ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Fatal accident collision between Ritz car and Bolero Jeep in Kadaba, Puttur has killed one person on spot. The deceased has been identified as Naveen Martis (30).
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am