ಬ್ರೇಕಿಂಗ್ ನ್ಯೂಸ್
24-01-21 08:13 pm Mangaluru Correspondent ಕರಾವಳಿ
ಪುತ್ತೂರು, ಜ.24: ರಿಟ್ಸ್ ಕಾರು ಮತ್ತು ಮಹೀಂದ್ರ ಬೊಲೆರೋ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕಾರು ಉಪ್ಪಿನಂಗಡಿ ಕಡೆಯಿಂದ ಸುಬ್ರಹ್ಮಣ್ಯದ ಹೊಸ್ಮಠಕ್ಕೆ ಸಾಗುತ್ತಿತ್ತು. ಬಲ್ಯ ಸಮೀಪದ ಪದವು ಎಂಬಲ್ಲಿನ ತಿರುವಿನಲ್ಲಿ ಭೀಕರ ಅಪಘಾತ ನಡೆದಿದ್ದು ಕಾರಿನಲ್ಲಿದ್ದ ಹೊಸ್ಮಠ ನಿವಾಸಿ ನವೀನ್ ಮಾರ್ಟಿಸ್ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಕಾರಿನಲ್ಲಿದ್ದ ಇತರ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.



ಇದೇ ವೇಳೆ, ಕಡಬ ಠಾಣೆ ಇನ್ಸ್ ಪೆಕ್ಟರ್ ಉಮೇಶ್ ಉಪ್ಪಳಿಕೆ ಅದೇ ದಾರಿಯಲ್ಲಿ ಬಂದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ. ಮೂರು ಮಂದಿಯನ್ನು 108 ಆಂಬುಲೆನ್ಸ್ ನಲ್ಲಿ ಕಳುಹಿಸಿ ಇನ್ನೊಬ್ಬರನ್ನು ತಮ್ಮದೇ ಜೀಪಿನಲ್ಲಿ ಆಸ್ಪತ್ರೆಗೆ ಒಯ್ದು ಮಾನವೀಯತೆ ಮೆರೆದಿದ್ದಾರೆ. ಕಾರಿನಲ್ಲಿದ್ದ ಮೃತ ನವೀನ್ ತಂದೆ ನಿಕೋಲಸ್ ಮಾರ್ಟಿಸ್, ತಾಯಿ ಸಿಸಿಲಿಯಾ ಲಸ್ರಾದೋ, ಸೋದರಿ ಸುಶ್ಮಾ ಲಸ್ರಾದೋ ಮತ್ತು ನವೀನ್ ಪತ್ನಿ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Fatal accident collision between Ritz car and Bolero Jeep in Kadaba, Puttur has killed one person on spot. The deceased has been identified as Naveen Martis (30).
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm