ಬ್ರೇಕಿಂಗ್ ನ್ಯೂಸ್
24-01-21 08:13 pm Mangaluru Correspondent ಕರಾವಳಿ
ಪುತ್ತೂರು, ಜ.24: ರಿಟ್ಸ್ ಕಾರು ಮತ್ತು ಮಹೀಂದ್ರ ಬೊಲೆರೋ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕಾರು ಉಪ್ಪಿನಂಗಡಿ ಕಡೆಯಿಂದ ಸುಬ್ರಹ್ಮಣ್ಯದ ಹೊಸ್ಮಠಕ್ಕೆ ಸಾಗುತ್ತಿತ್ತು. ಬಲ್ಯ ಸಮೀಪದ ಪದವು ಎಂಬಲ್ಲಿನ ತಿರುವಿನಲ್ಲಿ ಭೀಕರ ಅಪಘಾತ ನಡೆದಿದ್ದು ಕಾರಿನಲ್ಲಿದ್ದ ಹೊಸ್ಮಠ ನಿವಾಸಿ ನವೀನ್ ಮಾರ್ಟಿಸ್ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಕಾರಿನಲ್ಲಿದ್ದ ಇತರ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.



ಇದೇ ವೇಳೆ, ಕಡಬ ಠಾಣೆ ಇನ್ಸ್ ಪೆಕ್ಟರ್ ಉಮೇಶ್ ಉಪ್ಪಳಿಕೆ ಅದೇ ದಾರಿಯಲ್ಲಿ ಬಂದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ. ಮೂರು ಮಂದಿಯನ್ನು 108 ಆಂಬುಲೆನ್ಸ್ ನಲ್ಲಿ ಕಳುಹಿಸಿ ಇನ್ನೊಬ್ಬರನ್ನು ತಮ್ಮದೇ ಜೀಪಿನಲ್ಲಿ ಆಸ್ಪತ್ರೆಗೆ ಒಯ್ದು ಮಾನವೀಯತೆ ಮೆರೆದಿದ್ದಾರೆ. ಕಾರಿನಲ್ಲಿದ್ದ ಮೃತ ನವೀನ್ ತಂದೆ ನಿಕೋಲಸ್ ಮಾರ್ಟಿಸ್, ತಾಯಿ ಸಿಸಿಲಿಯಾ ಲಸ್ರಾದೋ, ಸೋದರಿ ಸುಶ್ಮಾ ಲಸ್ರಾದೋ ಮತ್ತು ನವೀನ್ ಪತ್ನಿ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Fatal accident collision between Ritz car and Bolero Jeep in Kadaba, Puttur has killed one person on spot. The deceased has been identified as Naveen Martis (30).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm