ಬ್ರೇಕಿಂಗ್ ನ್ಯೂಸ್
25-01-21 10:45 am Mangalore Correspondent ಕರಾವಳಿ
ಮಂಗಳೂರು, ಜ.25: ಪ್ರತಿ ವರ್ಷ ಗಣರಾಜ್ಯೋತ್ಸವ ಸಮಾರಂಭದಲ್ಲಿ ನೀಡಲಾಗುವ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಈ ಬಾರಿ 32 ಮಕ್ಕಳನ್ನು ಆಯ್ಕೆ ಮಾಡಲಾಗಿದ್ದು ಕರ್ನಾಟಕದಿಂದ ಇಬ್ಬರು ಪುಟಾಣಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಅದರಲ್ಲಿ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಒಬ್ಬ.
ನವೋನ್ವೇಷಣೆ ವಿಭಾಗದಲ್ಲಿ ಕರ್ನಾಟಕ ರಾಜ್ಯದಿಂದ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ರಾಕೇಶ ಕೃಷ್ಣ ಮತ್ತು ಬೆಂಗಳೂರಿನ ವೀರ್ ಕಶ್ಯಪ್ ಬಾಲ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ವೀರ್ ಕಶ್ಯಪ್ ದೆಹಲಿಯ ಪಬ್ಲಿಕ್ ಸ್ಕೂಲಿನಲ್ಲಿ ಕಲಿಯುತ್ತಿದ್ದಾನೆ.
ಬಾಲ ಪುರಸ್ಕಾರಕ್ಕೆ ಕಲೆ ಮತ್ತು ಸಂಸ್ಕೃತಿ ವಿಭಾಗದಲ್ಲಿ ಏಳು, ನವೋನ್ವೇಷಣೆ ವಿಭಾಗದಲ್ಲಿ 9, ಶೈಕ್ಷಣಿಕ ಸಾಧನೆ ವಿಭಾಗದಲ್ಲಿ 5, ಕ್ರೀಡಾ ವಿಭಾಗದಲ್ಲಿ 7, ಶೌರ್ಯಕ್ಕಾಗಿ 3, ಸಮಾಜ ಸೇವೆ ವಿಭಾಗದಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗಿದೆ.

ಬಾಲ ಪುರಸ್ಕಾರಕ್ಕೆ ಆಯ್ಕೆಯಾದ ಮಕ್ಕಳ ಜೊತೆ ಇಂದು ಮಧ್ಯಾಹ್ನ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಜೊತೆಗೆ ರಾಕೇಶ್ ಕೃಷ್ಣ ಭಾಗವಹಿಸಲಿದ್ದಾನೆ. ಇದೇ ವೇಳೆ, ಮೋದಿಯವರು ರಾಕೇಶ್ ಕೃಷ್ಣ ವಿಜ್ಞಾನ ವಿಭಾಗದಲ್ಲಿ ಆವಿಷ್ಕರಿಸಿದ ಸಾಧನದ ವಿಡಿಯೋ ತುಣುಕನ್ನು ವೀಕ್ಷಿಸಲಿದ್ದಾರೆ.
ರಾಕೇಶ್, ಬನ್ನೂರು ನಿವಾಸಿ ರವಿಶಂಕರ್ ನೆಕ್ಕಿಲ ಹಾಗೂ ಡಾ. ದುರ್ಗಾ ರತ್ನಾ ದಂಪತಿಯ ಪುತ್ರ. ಭಾರತ ಸರಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆ ನಡೆಸಿದ ರಾಷ್ಟ್ರಮಟ್ಟದ ಇನ್ ಸ್ಪೈರ್ ಅವಾರ್ಡ್ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದ. ಅಲ್ಲದೆ, ಜಪಾನಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಿಜ್ಞಾನ ಮಾದರಿ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.
Among 32 Nominated for Pradan Mantri Rashtriya Awards 2021 Two Boys from Karnataka have been nominated in which one is a native of Puttur.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm