ಬ್ರೇಕಿಂಗ್ ನ್ಯೂಸ್
25-01-21 11:03 am Mangalore Correspondent ಕರಾವಳಿ
ಉಳ್ಳಾಲ, ಜ.25 : ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾದ ಘಟನೆಯಲ್ಲಿ ನಾಗುರಿ ಸಂಚಾರಿ ಠಾಣಾ ಪೊಲೀಸರು ವಾಹನವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಮರಳು ಸಾಗಾಟದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡು ಚಾಲಕನನ್ನು ಬಂಧಿಸಿದ್ದಾರೆ.
ಈ ಲಾರಿ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟುವಿನಲ್ಲಿ ಪಾದಚಾರಿಗೆ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಇದರಿಂದ ಪಾಣೆಮಂಗಳೂರು ನಿವಾಸಿ ಹಮ್ಮಬ್ಬ(60) ಗಂಭೀರ ಗಾಯಗೊಂಡು ಮೃತಪಟ್ಟಿದ್ದರು.
ಅವರು ಬೆಳಗ್ಗೆ ತೊಕ್ಕೊಟ್ಟಿನ ಆಸ್ಪತ್ರೆಯ ಎದುರು ಹೆದ್ದಾರಿ ದಾಟುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಹಮ್ಮಬ್ಬ ತೊಕ್ಕೊಟ್ಟು ಬಳಿಯ ಕಲ್ಲಾಪುವಿನಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದು ಢಿಕ್ಕಿ ಹೊಡೆದ ವಾಹನವನ್ನು ಪತ್ತೆಹಚ್ಚಿದ್ದಾರೆ. ಸಿಸಿಟಿವಿಯಲ್ಲಿ ಸೆರೆಸಿಕ್ಕ ದಾಖಲೆಗಳ ಆಧಾರದಲ್ಲಿ ತಲಪಾಡಿಯತ್ತ ತೆರಳುತ್ತಿದ್ದ ಮರಳು ಸಾಗಾಟದ ಲಾರಿಯನ್ನು ವಶಕ್ಕೆ ಪಡೆದುಕೊಂಡು ಚಾಲಕನನ್ನು ಬಂಧಿಸಿದ್ದಾರೆ.
A Pedestrian was killed after a Sand Track rammed over him at Thokottu. In connection to this, The Truck Driver has been arrested and the truck has been seized.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am