ಬ್ರೇಕಿಂಗ್ ನ್ಯೂಸ್
25-01-21 03:05 pm Mangalore Correspondent ಕರಾವಳಿ
ಉಳ್ಳಾಲ, ಜ.25 : ಉಳ್ಳಾಲ ಕೊರಗಜ್ಜನ ಕಟ್ಟೆ ಮತ್ತು ಕೊಣಾಜೆ ಮುಲಾರ ಗೋಪಾಲಕೃಷ್ಣ ಮಂದಿರದಲ್ಲಿ ಕಿಡಿಗೇಡಿಗಳು ವಿಕೃತ ಅಟ್ಟಹಾಸ ಮೆರೆದಿದ್ದು ಇನ್ನೂ ಆರೋಪಿಗಳ ಬಂಧನ ಸಾಧ್ಯವಾಗಿಲ್ಲ. ಹಿಂದು ಸಂಘಟನೆಗಳು ಈಗ ಪ್ರತಿಭಟನೆಗೆ ಮುಂದಾಗಿದ್ದು ಕೇಳಿದ್ದೇನೆ. ಆದರೆ, ಅವರು ತೊಕ್ಕೊಟ್ಟಿನಲ್ಲಿ ಪ್ರತಿಭಟನೆ ನಡೆಸುವುದಲ್ಲ. ಪ್ರತಿಭಟನೆಗೆ ಈ ಜಾಗ ಸೂಕ್ತವಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನೆ ಮುಂದೆ ಪ್ರತಿಭಟಿಸಲಿ ಎಂದು ಇಂಟಕ್ ಮುಖಂಡ ದಿನಕರ್ ಶೆಟ್ಟಿ ವ್ಯಂಗ್ಯವಾಡಿದ್ದಾರೆ.

ಉಳ್ಳಾಲ ಕೊರಗಜ್ಜನ ಕಟ್ಟೆ ಹಾಗೂ ಕೊಣಾಜೆ ಮುಲಾರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಅಪವಿತ್ರ, ಅತ್ತಾವರ ಬಬ್ಬುಸ್ವಾಮಿಯ ಕಾಣಿಕೆ ಹುಂಡಿಗೂ ಅವಮಾನ, ತೊಕ್ಕೊಟ್ಟಿನ ಬೀಫ್ ಸ್ಟಾಲ್ ಗೆ ಕಿಡಿಗೇಡಿಗಳಿಂದ ಬೆಂಕಿ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಕದಡಿಸುವ ಹುನ್ನಾರ ನಡೆಯುತ್ತಿದ್ದು, ಕ್ಷೇತ್ರದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡಲು ಪ್ರಯತ್ನಿಸಿದ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಬೇಕೆಂದು ಆಗ್ರಹಿಸಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟು ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಕೊರಗಜ್ಜನ ಕ್ಷೇತ್ರಕ್ಕೆ ಧಕ್ಕೆ ಉಂಟು ಮಾಡಿದರೆ ಕ್ಷೇತ್ರದ ಶಾಸಕ ಖಾದರ್ ಸುಮ್ಮನೆ ಇರೋರಲ್ಲ. ಅವರ ಮುತುವರ್ಜಿಯಿಂದ ನಾವೆಲ್ಲ ಇಲ್ಲಿ ಸೇರಿದ್ದೇವೆ, ಹೊರತು ರಾಜಕೀಯ ಮಾಡಲು ಅಲ್ಲ. ರಾಜಕೀಯ ಮಾಡಲು, ಸಂಘಟನೆಗಳ ಮುಖಾಂತರ ಪ್ರತಿಭಟನೆ ನಡೆಸೋರು ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಪ್ರತಿಭಟಿಸೋದೆ ಸೂಕ್ತ ಎಂದರು. ರಾಜ್ಯದಲ್ಲಿ ನಿಮ್ಮದೇ ಸರಕಾರ ಇರುವಾಗ ತೊಕ್ಕೊಟ್ಟಿನಲ್ಲಿ ಇಂತಹ ಪ್ರತಿಭಟನೆಗಳ ಅಗತ್ಯ ಇದೆಯೇ ಎಂದು ಪ್ರಶ್ನಿಸಿದರು.
Miscreants Cruel act in temples in Ullal and Konaje congress Dinesh Sheety Slams at BJP for showing Negligence.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm