ಬ್ರೇಕಿಂಗ್ ನ್ಯೂಸ್
25-01-21 03:05 pm Mangalore Correspondent ಕರಾವಳಿ
ಉಳ್ಳಾಲ, ಜ.25 : ಉಳ್ಳಾಲ ಕೊರಗಜ್ಜನ ಕಟ್ಟೆ ಮತ್ತು ಕೊಣಾಜೆ ಮುಲಾರ ಗೋಪಾಲಕೃಷ್ಣ ಮಂದಿರದಲ್ಲಿ ಕಿಡಿಗೇಡಿಗಳು ವಿಕೃತ ಅಟ್ಟಹಾಸ ಮೆರೆದಿದ್ದು ಇನ್ನೂ ಆರೋಪಿಗಳ ಬಂಧನ ಸಾಧ್ಯವಾಗಿಲ್ಲ. ಹಿಂದು ಸಂಘಟನೆಗಳು ಈಗ ಪ್ರತಿಭಟನೆಗೆ ಮುಂದಾಗಿದ್ದು ಕೇಳಿದ್ದೇನೆ. ಆದರೆ, ಅವರು ತೊಕ್ಕೊಟ್ಟಿನಲ್ಲಿ ಪ್ರತಿಭಟನೆ ನಡೆಸುವುದಲ್ಲ. ಪ್ರತಿಭಟನೆಗೆ ಈ ಜಾಗ ಸೂಕ್ತವಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನೆ ಮುಂದೆ ಪ್ರತಿಭಟಿಸಲಿ ಎಂದು ಇಂಟಕ್ ಮುಖಂಡ ದಿನಕರ್ ಶೆಟ್ಟಿ ವ್ಯಂಗ್ಯವಾಡಿದ್ದಾರೆ.

ಉಳ್ಳಾಲ ಕೊರಗಜ್ಜನ ಕಟ್ಟೆ ಹಾಗೂ ಕೊಣಾಜೆ ಮುಲಾರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಅಪವಿತ್ರ, ಅತ್ತಾವರ ಬಬ್ಬುಸ್ವಾಮಿಯ ಕಾಣಿಕೆ ಹುಂಡಿಗೂ ಅವಮಾನ, ತೊಕ್ಕೊಟ್ಟಿನ ಬೀಫ್ ಸ್ಟಾಲ್ ಗೆ ಕಿಡಿಗೇಡಿಗಳಿಂದ ಬೆಂಕಿ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಕದಡಿಸುವ ಹುನ್ನಾರ ನಡೆಯುತ್ತಿದ್ದು, ಕ್ಷೇತ್ರದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡಲು ಪ್ರಯತ್ನಿಸಿದ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಬೇಕೆಂದು ಆಗ್ರಹಿಸಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟು ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಕೊರಗಜ್ಜನ ಕ್ಷೇತ್ರಕ್ಕೆ ಧಕ್ಕೆ ಉಂಟು ಮಾಡಿದರೆ ಕ್ಷೇತ್ರದ ಶಾಸಕ ಖಾದರ್ ಸುಮ್ಮನೆ ಇರೋರಲ್ಲ. ಅವರ ಮುತುವರ್ಜಿಯಿಂದ ನಾವೆಲ್ಲ ಇಲ್ಲಿ ಸೇರಿದ್ದೇವೆ, ಹೊರತು ರಾಜಕೀಯ ಮಾಡಲು ಅಲ್ಲ. ರಾಜಕೀಯ ಮಾಡಲು, ಸಂಘಟನೆಗಳ ಮುಖಾಂತರ ಪ್ರತಿಭಟನೆ ನಡೆಸೋರು ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಪ್ರತಿಭಟಿಸೋದೆ ಸೂಕ್ತ ಎಂದರು. ರಾಜ್ಯದಲ್ಲಿ ನಿಮ್ಮದೇ ಸರಕಾರ ಇರುವಾಗ ತೊಕ್ಕೊಟ್ಟಿನಲ್ಲಿ ಇಂತಹ ಪ್ರತಿಭಟನೆಗಳ ಅಗತ್ಯ ಇದೆಯೇ ಎಂದು ಪ್ರಶ್ನಿಸಿದರು.
Miscreants Cruel act in temples in Ullal and Konaje congress Dinesh Sheety Slams at BJP for showing Negligence.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm