ಬ್ರೇಕಿಂಗ್ ನ್ಯೂಸ್
26-01-21 12:13 pm Mangalore Correspondent ಕರಾವಳಿ
ಮಂಗಳೂರು, ಜ.26 : ದ.ಕ. ಜಿಲ್ಲಾಡಳಿತದ ವತಿಯಿಂದ 72ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮ ನಗರದ ನೆಹರು ಮೈದಾನದಲ್ಲಿ ನಡೆಯಿತು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣಗೈದು ಗಣರಾಜ್ಯೋತ್ಸವದ ಸಂದೇಶ ನೀಡಿದರು. ಜಿಲ್ಲೆಯ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಅನೇಕ ಜನೋಪಯೋಗಿ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಆ ಪೈಕಿ ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಬಜ್ಪೆ ಕೆಂಜಾರಿನಲ್ಲಿ ಸ್ಥಾಪನೆಯಾಗಲಿದೆ. ಅದಕ್ಕಾಗಿ ಕೇಂದ್ರ ಸರಕಾರವು 1 ಸಾವಿರ ಕೋ.ರೂ. ಅನುದಾನ ಬಿಡುಗಡೆ ಮಾಡಿದೆ ಎಂದರು.



ಹಳೆ ಕೇಂದ್ರ ಮಾರುಕಟ್ಟೆ ಜಾಗದಲ್ಲಿ 144 ಕೋ.ರೂ. ವೆಚ್ಚದಲ್ಲಿ 11 ಅಂತಸ್ತಿನ ಮಾರುಕಟ್ಟೆ ನಿರ್ಮಾಣಕ್ಕೆ ಹಾಗೂ 22 ಕೋ.ರೂ. ವೆಚ್ಚದಲ್ಲಿ ಎಮ್ಮೆಕೆರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ, ಪಂಪ್ ವೆಲ್ನಲ್ಲಿ 445 ಕೋ.ರೂ. ವೆಚ್ಚದಲ್ಲಿ ಕೇಂದ್ರ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ ಎಂದರು.


ಕಾರ್ಯಕ್ರಮದಲ್ಲಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ, ಪೊಲೀಸ್ ಆಯುಕ್ತ ಶಶಿಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಕುಮಾರ್, ಮೇಯರ್ ದಿವಾಕರ್ ಪಾಂಡೇಶ್ವರ, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ದಿ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ. ಇದರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Video:
The 72nd Republic Day celebration was celebrated with patriotic fervour and eye-catching display of culture at Nehru Maidan in Mangalore here on Tuesday, January 26.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm