ಬ್ರೇಕಿಂಗ್ ನ್ಯೂಸ್
26-01-21 02:58 pm Mangalore Correspondent ಕರಾವಳಿ
ಮಂಗಳೂರು, ಜ.26 : ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ವೇಳೆ ಬೋಟಿನಲ್ಲಿದ್ದ ಒಡಿಶಾ ಮೂಲದ ಕಾರ್ಮಿಕ ನಾಪತ್ತೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನರೇಂದ್ರ ಸಾಯಿ (32) ನಾಪತ್ತೆಯಾದ ಮೀನುಗಾರ. ಜ.21ರಂದು ರಾತ್ರಿ ಬೆಂಗರೆ ನಿವಾಸಿ ಕೇಶವ ಸಾಲ್ಯಾನ್ ಎಂಬವರಿಗೆ ಸೇರಿದ 'ಹನುಮಾನ್' ಹೆಸರಿನ ಬೋಟ್ ನಲ್ಲಿ 9 ಮಂದಿ ಮೀನುಗಾರಿಕೆಗೆ ತೆರಳಿದ್ದರು.
ಸುಮಾರು 40 ನಾಟಿಕಲ್ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ನರೇಂದ್ರ ಅಚಾನಕ್ ಆಗಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದ್ದು ಉಳಿದವರು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬೋಟ್ ಚಾಲಕ ಎಂ. ಪಾಂಡಿ ಅವರು ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Orissa Fisherman goes missing in deep see in Mangalore. A Missing complaint has been filed at Pandeshwar Police Station.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm