ಬ್ರೇಕಿಂಗ್ ನ್ಯೂಸ್
26-01-21 02:58 pm Mangalore Correspondent ಕರಾವಳಿ
ಮಂಗಳೂರು, ಜ.26 : ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ವೇಳೆ ಬೋಟಿನಲ್ಲಿದ್ದ ಒಡಿಶಾ ಮೂಲದ ಕಾರ್ಮಿಕ ನಾಪತ್ತೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನರೇಂದ್ರ ಸಾಯಿ (32) ನಾಪತ್ತೆಯಾದ ಮೀನುಗಾರ. ಜ.21ರಂದು ರಾತ್ರಿ ಬೆಂಗರೆ ನಿವಾಸಿ ಕೇಶವ ಸಾಲ್ಯಾನ್ ಎಂಬವರಿಗೆ ಸೇರಿದ 'ಹನುಮಾನ್' ಹೆಸರಿನ ಬೋಟ್ ನಲ್ಲಿ 9 ಮಂದಿ ಮೀನುಗಾರಿಕೆಗೆ ತೆರಳಿದ್ದರು.
ಸುಮಾರು 40 ನಾಟಿಕಲ್ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ನರೇಂದ್ರ ಅಚಾನಕ್ ಆಗಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದ್ದು ಉಳಿದವರು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬೋಟ್ ಚಾಲಕ ಎಂ. ಪಾಂಡಿ ಅವರು ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Orissa Fisherman goes missing in deep see in Mangalore. A Missing complaint has been filed at Pandeshwar Police Station.
18-08-25 08:45 pm
Mangalore Correspondent
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am