ಬ್ರೇಕಿಂಗ್ ನ್ಯೂಸ್
27-01-21 12:28 pm Udupi Correspondent ಕರಾವಳಿ
ಉಡುಪಿ, ಜ.27: ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಸಮಾರಂಭದ ಮೆರವಣಿಗೆಯಲ್ಲಿ ಮೂರೂವರೆ ವರ್ಷದ ಪುಟಾಣಿ ಹುಡುಗಿಯೊಬ್ಬಳು ಸೇನಾ ಸಮವಸ್ತ್ರ ಧರಿಸಿ, ಕೈಯಲ್ಲಿ ಮೆಷಿನ್ ಗನ್ ಹಿಡಿದು ನಡೆದಾಡಿದ್ದು, ಎಲ್ಲರ ಗಮನ ಸೆಳೆದಿದ್ದಾಳೆ.
ಉಡುಪಿ ಜಿಲ್ಲಾಡಳಿತದ ವತಿಯಿಂದ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಿಸಿದ್ದು ಮೀನುಗಾರಿಕಾ ಸಚಿವ ಎಸ್. ಅಂಗಾರ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸುವ ರೀತಿ ಸಮವಸ್ತ್ರ ಧರಿಸಿದ್ದ ಪುಟಾಣಿ ನಡೆದಾಡುತ್ತಿದ್ದುದು ಗಮನ ಸೆಳೆದಿತ್ತು.


ಮೆರವಣಿಗೆಯಲ್ಲಿ ಇತರ ಪೊಲೀಸರು, ಎನ್ ಸಿಸಿ ಕೆಡೆಟ್ ಗಳ ಜೊತೆ ಗಮನ ಸೆಳೆದಿದ್ದು ಪುಟಾಣಿ ಮಯೂರಿ ಪ್ರಭು. ಮಯೂರಿಯ ತಂದೆ ರಾಘವೇಂದ್ರ ಪ್ರಭು ಉಡುಪಿ ಅಂಚೆ ಕಚೇರಿಯಲ್ಲಿ ಪೋಸ್ಟ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಶ್ರೀದೇವಿ ಗೃಹಿಣಿ. ತಮ್ಮ ಮಗಳು ಪೊಲೀಸ್ ಅಧಿಕಾರಿಯಾಗಬೇಕು ಎಂಬ ಕನಸಿಗೆ ನೀರೆರೆಯುವಂತೆ ಪೋಷಕರು ಸಣ್ಣಂದಿನಲ್ಲೇ ಅದಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವಾಗ ಆಕೆಗೆ ಸೇನಾ ಸಮವಸ್ತ್ರವನ್ನು ತೊಡಿಸಿ, ಪಥಸಂಚಲನಕ್ಕೆ ಕರೆತರುತ್ತಾರೆ. ಈ ಬಾರಿ ಗಣರಾಜ್ಯೋತ್ಸವಕ್ಕೆ ಆಕೆಯ ಪೋಷಕರು ಸೇನಾ ಸಮವಸ್ತ್ರ ನೀಡಿದ್ದು ಕಾರ್ಯಕ್ರಮದಲ್ಲಿ ಆಕರ್ಷಣೆಗೆ ಕಾರಣವಾಯಿತು.

ಮಯೂರಿ ಕೊನೆಗೆ ಸಚಿವ ಎಸ್. ಅಂಗಾರ ಹಾಗೂ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಅವರ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ. ಬಳಿಕ ಇಬ್ಬರೂ ಪುಟಾಣಿಗೆ ಶುಭ ಹಾರೈಸಿದ್ದಾರೆ.
Three and a half-year-old girl, in army uniform, with a machine gun in hand, stole the show at the Republic Day parade that was held in the city on Tuesday, January 26.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm