ಬ್ರೇಕಿಂಗ್ ನ್ಯೂಸ್
27-01-21 09:54 pm Mangaluru Correspondent ಕರಾವಳಿ
ಪುತ್ತೂರು, ಜ.27: ಬೈಕ್ ರಸ್ತೆ ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ನವವಿವಾಹಿತ ಸವಾರ ಮೃತಪಟ್ಟ ದುರ್ಘಟನೆ ಉಪ್ಪಿನಂಗಡಿ ಜಂಕ್ಷನ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಕಲ್ಲೇರಿ ನಿವಾಸಿ ಕಿಶೋರ್(29) ಮೃತಪಟ್ಟ ಯುವಕ. ಈತನಿಗೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಮೃತರು ತಾಯಿ, ಪತ್ನಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಕಿಶೋರ್ ರಾತ್ರಿ ಕೆಲಸ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ನಿಯಂತ್ರಣ ಕಳೆದುಕೊಂಡ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡಿದ್ದ ಕಿಶೋರ್ನನ್ನು ಸ್ಥಳೀಯರು ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋದರಾದರೂ ದಾರಿ ಮಧ್ಯೆ ಕೊನೆಯುಸಿರುಳೆದಿದ್ದಾರೆ.
ಮಂಗಳೂರಿನ ತೊಕ್ಕೊಟ್ಟಿನಲ್ಲಿ ಪ್ರಿಂಟಿಂಗ್ ಪ್ರೆಸ್ ಒಂದರಲ್ಲಿ ಉದ್ಯೋಗಿಯಾಗಿದ್ದ ಅವರಿಗೆ ಕಳೆದ ಡಿಸೆಂಬರ್ ತಿಂಗಳಲ್ಲಿ ವಿವಾಹ ನಡೆದಿತ್ತು. ಪ್ರತಿದಿನ ಅವರು ಮಂಗಳೂರಿನಿಂದ ಹಳೇ ನೆರಂಕಿಯ ತನ್ನ ಮನೆಗೆ ಬೈಕಿನಲ್ಲಿ ಹೋಗಿ ಬರುತಿದ್ದರು.
ಅಪಘಾತದ ಮಧ್ಯೆ ಕಿಶೋರ್ ಧರಿಸಿದ್ದ ನಾಲ್ಕು ಪವನ್ ತೂಕದ ಚಿನ್ನದ ಸರ ನಾಪತ್ತೆಯಾಗಿದೆ ಎಂದು ಮೃತರ ಸಂಬಂಧಿಕರು ತಿಳಿಸಿದ್ದಾರೆ.
A 29-year-old Newly Married youth was killed in a road accident after his bike collided with a road divider on National Highway 75 in Puttur, Uppinangady on Wednesday, January 27.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm