ಬ್ರೇಕಿಂಗ್ ನ್ಯೂಸ್
28-01-21 11:25 am Mangalore Correspondent ಕರಾವಳಿ
ಮಂಗಳೂರು, ಜ.28 : ಫೇಸ್ಬುಕ್ ಮೂಲಕ ಪರಿಚಯವಾದ ವ್ಯಕ್ತಿಯ 35 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ವಜ್ರ ಉಡುಗೊರೆ ಆಸೆಗೆ ಬಿದ್ದ ವ್ಯಕ್ತಿಯೊಬ್ಬರು 1.35 ಲಕ್ಷ ರೂ. ಕಳಕೊಂಡಿದ್ದಾರೆ.
ಫೇಸ್ಬುಕ್ನಲ್ಲಿ ಜ.3ರಂದು ರೆನಾಲ್ಟ್ ಫ್ರಿನ್ಸ್ ಕ್ರಿಸ್ಟಫರ್ ಎಂಬ ಹೆಸರಿನ ವ್ಯಕ್ತಿ ಪರಿಚಯವಾಗಿ ಚಾಟಿಂಗ್ ನಡೆಸುತ್ತಿದ್ದು, ಭಾರೀ ಉಡುಗೊರೆ ಕಳುಹಿಸುವುದಾಗಿ ಹೇಳಿದ್ದರು. ಜ.18ರಂದು ಮಹಿಳೆಯೊಬ್ಬಳು ಕರೆ ಮಾಡಿ, ದಿಲ್ಲಿ ಕಸ್ಟಮ್ ಆಫೀಸರ್ ಎಂದು ಹೇಳಿದ್ದಳು. ಏರ್ಪೋರ್ಟ್ಗೆ ಪಾರ್ಸೆಲ್ ಬಂದಿದ್ದು, ಅದಕ್ಕೆ ಡೆಲಿವರಿ ಚಾರ್ಜ್ ಎಂದು ಹೇಳಿ, 30 ಸಾವಿರ ರೂ. ವರ್ಗಾವಣೆ ಮಾಡುವಂತೆ ಹೇಳಿದ್ದರು.
ಜ.20ರಂದು ಮತ್ತೆ ಕರೆ ಮಾಡಿದ್ದ ಮಹಿಳೆ ಬೇರೆ ಬೇರೆ ಕಾರಣಗಳನ್ನೊಡ್ಡಿ ಮತ್ತೆ 1.05 ಲಕ್ಷ ರೂ. ವಿವಿಧ ಬ್ಯಾಂಕ್ಗಳಿಗೆ ವರ್ಗಾವಣೆ ಮಾಡುವಂತೆ ತಿಳಿಸಿದ್ದರು. ಹಂತ ಹಂತವಾಗಿ ಒಟ್ಟು 1.35 ಲಕ್ಷ ರೂ. ವರ್ಗಾವಣೆ ಮಾಡಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ನೊಂದ ವ್ಯಕ್ತಿ ಪ್ರಕರಣ ದಾಖಲಿಸಿದ್ದಾರೆ.
Man deceived by Online Cyber Fraud lost Rs 1.35 Lakhs by fraudster who deceived him on Facebook in Mangalore
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm