ಬ್ರೇಕಿಂಗ್ ನ್ಯೂಸ್
28-01-21 11:25 am Mangalore Correspondent ಕರಾವಳಿ
ಮಂಗಳೂರು, ಜ.28 : ಫೇಸ್ಬುಕ್ ಮೂಲಕ ಪರಿಚಯವಾದ ವ್ಯಕ್ತಿಯ 35 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ವಜ್ರ ಉಡುಗೊರೆ ಆಸೆಗೆ ಬಿದ್ದ ವ್ಯಕ್ತಿಯೊಬ್ಬರು 1.35 ಲಕ್ಷ ರೂ. ಕಳಕೊಂಡಿದ್ದಾರೆ.
ಫೇಸ್ಬುಕ್ನಲ್ಲಿ ಜ.3ರಂದು ರೆನಾಲ್ಟ್ ಫ್ರಿನ್ಸ್ ಕ್ರಿಸ್ಟಫರ್ ಎಂಬ ಹೆಸರಿನ ವ್ಯಕ್ತಿ ಪರಿಚಯವಾಗಿ ಚಾಟಿಂಗ್ ನಡೆಸುತ್ತಿದ್ದು, ಭಾರೀ ಉಡುಗೊರೆ ಕಳುಹಿಸುವುದಾಗಿ ಹೇಳಿದ್ದರು. ಜ.18ರಂದು ಮಹಿಳೆಯೊಬ್ಬಳು ಕರೆ ಮಾಡಿ, ದಿಲ್ಲಿ ಕಸ್ಟಮ್ ಆಫೀಸರ್ ಎಂದು ಹೇಳಿದ್ದಳು. ಏರ್ಪೋರ್ಟ್ಗೆ ಪಾರ್ಸೆಲ್ ಬಂದಿದ್ದು, ಅದಕ್ಕೆ ಡೆಲಿವರಿ ಚಾರ್ಜ್ ಎಂದು ಹೇಳಿ, 30 ಸಾವಿರ ರೂ. ವರ್ಗಾವಣೆ ಮಾಡುವಂತೆ ಹೇಳಿದ್ದರು.
ಜ.20ರಂದು ಮತ್ತೆ ಕರೆ ಮಾಡಿದ್ದ ಮಹಿಳೆ ಬೇರೆ ಬೇರೆ ಕಾರಣಗಳನ್ನೊಡ್ಡಿ ಮತ್ತೆ 1.05 ಲಕ್ಷ ರೂ. ವಿವಿಧ ಬ್ಯಾಂಕ್ಗಳಿಗೆ ವರ್ಗಾವಣೆ ಮಾಡುವಂತೆ ತಿಳಿಸಿದ್ದರು. ಹಂತ ಹಂತವಾಗಿ ಒಟ್ಟು 1.35 ಲಕ್ಷ ರೂ. ವರ್ಗಾವಣೆ ಮಾಡಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ನೊಂದ ವ್ಯಕ್ತಿ ಪ್ರಕರಣ ದಾಖಲಿಸಿದ್ದಾರೆ.
Man deceived by Online Cyber Fraud lost Rs 1.35 Lakhs by fraudster who deceived him on Facebook in Mangalore
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm