ಬ್ರೇಕಿಂಗ್ ನ್ಯೂಸ್
28-01-21 01:11 pm Mangalore Correspondent ಕರಾವಳಿ
ಮಂಗಳೂರು, ಜ. 28 : ಇಂಡೋನೇಷ್ಯಾದಲ್ಲಿ ಉದ್ಯೋಗ ದೊರಕಿಸುವುದಾಗಿ ಹೇಳಿ ಉಳ್ಳಾಲ ಮೂಲದ ಯುವಕನಿಗೆ ಟ್ರಾವೆಲ್ ಏಜೆನ್ಸಿಯವರು ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಡಿಪ್ಲೊಮಾ ಓದಿರುವ ಯುವಕ ಮೊಹಮ್ಮದ್ ನಿಯಾಜ್ ಟ್ರಾವೆಲ್ ಏಜೆನ್ಸಿಯ ಮಾಲೀಕರ ವಿರುದ್ಧ ಮಂಗಳೂರಿನ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ಮಂಗಳೂರು ಟೂರ್ಸ್ ಮತ್ತು ಟ್ರಾವೆಲ್ಸ್ ಮಾಲೀಕ ಶಮೀರ್ ರಿಜ್ವಾನ್, 6 ಲಕ್ಷ ರೂ. ಪಡೆದು ವಂಚಿಸಿದ್ದಾರೆ ಎಂದು ಸಂತ್ರಸ್ತ ಯುವಕ ಆರೋಪಿಸಿದ್ದಾನೆ.
"ಶಮೀರ್ ನನ್ನ ಮಗನಿಂದ ಉದ್ಯೋಗಕ್ಕಾಗಿ ಆತನ ಎಲ್ಲ ಸರ್ಟಿಫಿಕೇಟ್ ಇನ್ನಿತರ ದಾಖಲೆಗಳನ್ನು ತೆಗೆದುಕೊಂಡಿದ್ದಾನೆ. ವೀಸಾಕ್ಕಾಗಿ 6 ಲಕ್ಷ ರೂ. ಪಡೆದಿದ್ದರು. ನಾವು ಆತನಿಗೆ 6 ಲಕ್ಷ ರೂ. ನೀಡಿದರೆ ನನ್ನ ಮಗನಿಗೆ ತಿಂಗಳಿಗೆ 2 ಲಕ್ಷ ರೂ. ಸಂಬಳ ಇರುವ ಮೆಕ್ಯಾನಿಕಲ್ ಎಂಜಿನಿಯರ್ ಕೆಲಸವನ್ನು ಕೊಡಿಸುವುದಾಗಿ ಹೇಳಿದ್ದರು. ಬಳಿಕ ನನ್ನ ಮಗನನ್ನು ವಿಸಿಟಿಂಗ್ ವೀಸಾ ಮೂಲಕ ಇಂಡೋನೇಷ್ಯಾಕ್ಕೆ ಕರೆದೊಯ್ದಿದ್ದು ಅದಕ್ಕಾಗಿ 2019 ರ ಜುಲೈನಲ್ಲಿ 3.5 ಲಕ್ಷ ರೂ. ಮತ್ತು 2020 ಫೆಬ್ರವರಿಯಲ್ಲಿ 2.5 ಲಕ್ಷ ರೂ. ನೀಡಿದ್ದೇನೆ ಎಂದು ಯುವಕನ ತಂದೆ ಅಬ್ದುಲ್ ಅಜೀಜ್ ದೂರಿದ್ದಾರೆ.
2020 ರ ಫೆಬ್ರವರಿಯಿಂದ ಸೆಪ್ಟೆಂಬರ್ ವರೆಗೆ ಇತರ ಮೂವರ ಜೊತೆ ಇಂಡೋನೇಷ್ಯಾದಲ್ಲಿ ರೂಮಿನಲ್ಲಿದ್ದೆ. ಸೆಪ್ಟೆಂಬರ್ನಲ್ಲಿ ನಮ್ಮನ್ನು ವಲಸೆ ಅಧಿಕಾರಿಗಳು ದೇಶದಲ್ಲಿ ಅಕ್ರಮವಾಗಿ ಉಳಿದ ಆರೋಪದಲ್ಲಿ ಬಂಧಿಸಿದ್ದು 14 ದಿನಗಳ ಜೈಲಿಗೆ ಹಾಕಿದ್ದರು. ಪ್ರಕರಣದಲ್ಲಿ ಕಾನೂನು ಹೋರಾಟ ಮಾಡಿದ ಬಳಿಕ ನಮ್ಮನ್ನು ಬಿಡುಗಡೆ ಮಾಡಿದ್ದಾರೆ ಎಂದು ಸಂತ್ರಸ್ತ ನಿಯಾಜ್ ಹೇಳಿದ್ದಾರೆ. ಮಂಗಳೂರಿಗೆ ವಾಪಸ್ ಬರಲು 8 ಲಕ್ಷ ರೂ. ಖರ್ಚು ಆಯ್ತು ಎಂದು ನಿಯಾಜ್ ತಿಳಿಸಿದ್ದಾರೆ.
A youth from Ullal, who was searching for a job was cheated by a tours and travels agency of Mangalore and lost six lac rupees and was jailed in Indonesia. The youth, Mohammed Niyaz, who is a diploma holder, has registered a complaint against the owner of the travel agency.
18-08-25 08:45 pm
Mangalore Correspondent
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am