ಬ್ರೇಕಿಂಗ್ ನ್ಯೂಸ್
28-01-21 01:11 pm Mangalore Correspondent ಕರಾವಳಿ
ಮಂಗಳೂರು, ಜ. 28 : ಇಂಡೋನೇಷ್ಯಾದಲ್ಲಿ ಉದ್ಯೋಗ ದೊರಕಿಸುವುದಾಗಿ ಹೇಳಿ ಉಳ್ಳಾಲ ಮೂಲದ ಯುವಕನಿಗೆ ಟ್ರಾವೆಲ್ ಏಜೆನ್ಸಿಯವರು ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಡಿಪ್ಲೊಮಾ ಓದಿರುವ ಯುವಕ ಮೊಹಮ್ಮದ್ ನಿಯಾಜ್ ಟ್ರಾವೆಲ್ ಏಜೆನ್ಸಿಯ ಮಾಲೀಕರ ವಿರುದ್ಧ ಮಂಗಳೂರಿನ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ಮಂಗಳೂರು ಟೂರ್ಸ್ ಮತ್ತು ಟ್ರಾವೆಲ್ಸ್ ಮಾಲೀಕ ಶಮೀರ್ ರಿಜ್ವಾನ್, 6 ಲಕ್ಷ ರೂ. ಪಡೆದು ವಂಚಿಸಿದ್ದಾರೆ ಎಂದು ಸಂತ್ರಸ್ತ ಯುವಕ ಆರೋಪಿಸಿದ್ದಾನೆ.
"ಶಮೀರ್ ನನ್ನ ಮಗನಿಂದ ಉದ್ಯೋಗಕ್ಕಾಗಿ ಆತನ ಎಲ್ಲ ಸರ್ಟಿಫಿಕೇಟ್ ಇನ್ನಿತರ ದಾಖಲೆಗಳನ್ನು ತೆಗೆದುಕೊಂಡಿದ್ದಾನೆ. ವೀಸಾಕ್ಕಾಗಿ 6 ಲಕ್ಷ ರೂ. ಪಡೆದಿದ್ದರು. ನಾವು ಆತನಿಗೆ 6 ಲಕ್ಷ ರೂ. ನೀಡಿದರೆ ನನ್ನ ಮಗನಿಗೆ ತಿಂಗಳಿಗೆ 2 ಲಕ್ಷ ರೂ. ಸಂಬಳ ಇರುವ ಮೆಕ್ಯಾನಿಕಲ್ ಎಂಜಿನಿಯರ್ ಕೆಲಸವನ್ನು ಕೊಡಿಸುವುದಾಗಿ ಹೇಳಿದ್ದರು. ಬಳಿಕ ನನ್ನ ಮಗನನ್ನು ವಿಸಿಟಿಂಗ್ ವೀಸಾ ಮೂಲಕ ಇಂಡೋನೇಷ್ಯಾಕ್ಕೆ ಕರೆದೊಯ್ದಿದ್ದು ಅದಕ್ಕಾಗಿ 2019 ರ ಜುಲೈನಲ್ಲಿ 3.5 ಲಕ್ಷ ರೂ. ಮತ್ತು 2020 ಫೆಬ್ರವರಿಯಲ್ಲಿ 2.5 ಲಕ್ಷ ರೂ. ನೀಡಿದ್ದೇನೆ ಎಂದು ಯುವಕನ ತಂದೆ ಅಬ್ದುಲ್ ಅಜೀಜ್ ದೂರಿದ್ದಾರೆ.
2020 ರ ಫೆಬ್ರವರಿಯಿಂದ ಸೆಪ್ಟೆಂಬರ್ ವರೆಗೆ ಇತರ ಮೂವರ ಜೊತೆ ಇಂಡೋನೇಷ್ಯಾದಲ್ಲಿ ರೂಮಿನಲ್ಲಿದ್ದೆ. ಸೆಪ್ಟೆಂಬರ್ನಲ್ಲಿ ನಮ್ಮನ್ನು ವಲಸೆ ಅಧಿಕಾರಿಗಳು ದೇಶದಲ್ಲಿ ಅಕ್ರಮವಾಗಿ ಉಳಿದ ಆರೋಪದಲ್ಲಿ ಬಂಧಿಸಿದ್ದು 14 ದಿನಗಳ ಜೈಲಿಗೆ ಹಾಕಿದ್ದರು. ಪ್ರಕರಣದಲ್ಲಿ ಕಾನೂನು ಹೋರಾಟ ಮಾಡಿದ ಬಳಿಕ ನಮ್ಮನ್ನು ಬಿಡುಗಡೆ ಮಾಡಿದ್ದಾರೆ ಎಂದು ಸಂತ್ರಸ್ತ ನಿಯಾಜ್ ಹೇಳಿದ್ದಾರೆ. ಮಂಗಳೂರಿಗೆ ವಾಪಸ್ ಬರಲು 8 ಲಕ್ಷ ರೂ. ಖರ್ಚು ಆಯ್ತು ಎಂದು ನಿಯಾಜ್ ತಿಳಿಸಿದ್ದಾರೆ.
A youth from Ullal, who was searching for a job was cheated by a tours and travels agency of Mangalore and lost six lac rupees and was jailed in Indonesia. The youth, Mohammed Niyaz, who is a diploma holder, has registered a complaint against the owner of the travel agency.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm