ಬ್ರೇಕಿಂಗ್ ನ್ಯೂಸ್
28-01-21 02:20 pm Mangalore Correspondent ಕರಾವಳಿ
ಸುಳ್ಯ, ಜ.28 : ಇಲ್ಲಿನ ಪೆರಾಜೆ, ಬಿಳಿಯಾರು ಪ್ರದೇಶದಲ್ಲಿ ದೊಡ್ಡ ಗಾತ್ರದ ಕಾಡಾನೆಯೊಂದು ಎರಡು ದಿನಗಳಿಂದ ಹಾದಿಯುದ್ದಕ್ಕೂ ತನ್ನ ಪಾಡಿಗೆ ನಡೆದು ಹೋಗುತ್ತಿದ್ದು ಜನರಲ್ಲಿ ಆತಂಕ ಶುರುವಾಗಿದೆ. ಆದರೆ, ಅಲ್ಲಿನ ಕೆಲವರ ಪ್ರಕಾರ ಈ ಆನೆ ಪ್ರತಿ ವರ್ಷ ಹೀಗೇ ಬರುತ್ತದೆಯಂತೆ. ಜನರಿಗೇನು ತೊಂದರೆ ಕೊಡುವುದಿಲ್ಲವಂತೆ.
ಹೌದು, ಈ ಆನೆಯು ಪ್ರತೀ ವರ್ಷ ಕಡಬದ ಸುಬ್ರಹ್ಮಣ್ಯ ಅರಣ್ಯ ವಲಯದಿಂದ ಸುಳ್ಯದ ಪಂಜ ಮೂಲಕ ಮಡಿಕೇರಿಯ ಭಾಗಮಂಡಲ ವರೆಗೂ ಇದೇ ದಾರಿಯಲ್ಲಿ ಸಂಚರಿಸುತ್ತದೆ ಎನ್ನಲಾಗುತ್ತಿದೆ. ಪ್ರತಿ ಬಾರಿ ಜನವರಿ, ಫೆಬ್ರವರಿ ತಿಂಗಳಲ್ಲಿ ಇದೇ ಆನೆ ಈ ದಾರಿಯಲ್ಲಿ ಕಂಡುಬರುತ್ತಿದೆ.
ಆನೆ ನಡೆದದ್ದೇ ದಾರಿ ಎನ್ನುವಂತೆ, ತಾನು ಹಾದು ಹೋಗುವ ದಾರಿಯಲ್ಲಿ ಹೊಟ್ಟೆ ಹಸಿವು ಆದಾಗ ಬಾಳೆ, ತೆಂಗು ಸೇರಿದಂತೆ ಬೈನೆ ಮರಗಳನ್ನು ತಿನ್ನುತ್ತದೆ. ಮಡಿಕೇರಿ ಗಡಿಭಾಗ ಭಾಗಮಂಡಲದ ವರೆಗೂ ಹೋದ ಆನೆ ನಂತರದಲ್ಲಿ ಫೆಬ್ರವರಿ ತಿಂಗಳ ಮಧ್ಯದಲ್ಲಿ ಅದೇ ದಾರಿಯಲ್ಲಿ ವಾಪಾಸು ಬರುತ್ತದೆಯಂತೆ.

ಆನೆ ಹೋಗುವ ದಾರಿಯಲ್ಲಿ ಸಿಗುವ ಕುಮಾರಧಾರಾ ನದಿ ಹಾಗೂ ಪಯಸ್ವಿನಿ ನದಿಯನ್ನೂ ಆನೆ ಈಜುವ ಮೂಲಕ ನದಿ ದಾಟುತ್ತಿದೆ ಎಂದು ಸಾರ್ವಜನಿಕರು ಹೇಳುತ್ತಾರೆ.
ಈ ಆನೆಯನ್ನು ಅರಣ್ಯಾಧಿಕಾರಿಗಳು ಕೂಡ ಗುರುತಿಸಿದ್ದು ಆನೆ ಅದರ ಪಾಡಿಗೆ ತನ್ನ ದಾರಿಯಲ್ಲೇ ಸಂಚಾರ ಮಾಡುತ್ತದೆ. ಯಾರಿಗೂ ತೊಂದರೆ ನೀಡಿದ ಮಾಹಿತಿ ಇಲ್ಲ. ಆದರೂ ರಾತ್ರಿ ವೇಳೆ ಈ ಭಾಗದಲ್ಲಿ ಸಂಚರಿಸುವ ಜನರು ಎಚ್ಚರಿಕೆ ವಹಿಸಬೇಕು. ತೊಂದರೆ ಕಂಡುಬಂದಲ್ಲಿ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ವಿನಂತಿ ಮಾಡಿದ್ದಾರೆ.
Video:
A Wild elephant caught on Video has become viral on social media as the Elephant enters Kadapa village every year hunting for food towards Bagamandala.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm