ಬ್ರೇಕಿಂಗ್ ನ್ಯೂಸ್
28-01-21 03:45 pm Udupi Correspondent ಕರಾವಳಿ
ಉಡುಪಿ, ಜ.28: ಅಲೆಗಳ ಅಬ್ಬರಕ್ಕೆ ಸಮುದ್ರದಲ್ಲಿ ದೋಣಿ ಮಗುಚಿ ಬಿದ್ದ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ. ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಂಗೊಳ್ಳಿ ನಿವಾಸಿಗಳಾದ ಗುರುರಾಜ ಖಾರ್ವಿ (30), ಮಿಥುನ್ ಖಾರ್ವಿ (29), ಚಂದ್ರ ಖಾರ್ವಿ (46) ಮತ್ತು ರೋಶನ್ (35) ರಕ್ಷಿಸಲ್ಪಟ್ಟ ಮೀನುಗಾರರು. ಗಂಗೊಳ್ಳಿ ಮೀನುಗಾರಿಕಾ ಬಂದರಿನಿಂದ ಗುರುವಾರ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ ‘ಸೌಮ್ಯ’ ಹೆಸರಿನ ನಾಡದೋಣಿ ಸಮುದ್ರದಲ್ಲಿ ಗಂಗೊಳ್ಳಿಯಿಂದ ಸುಮಾರು ಏಳು ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿ ಬಿದ್ದಿದೆ.
ದೋಣಿಯಲ್ಲಿದ್ದ ಇಬ್ಬರು ಮೀನುಗಾರರು ಸಮುದ್ರದ ನೀರಿಗೆ ಹಾರಿ ಈಜಿ ಇನ್ನೊಂದು ದೋಣಿ ಮೂಲಕ ಸುರಕ್ಷಿತವಾಗಿ ದಡ ಸೇರಿದ್ದಾರೆ. ಇನ್ನಿಬ್ಬರು ಮೀನುಗಾರರನ್ನು ಸಮೀಪದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಇನ್ನೊಂದು ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ.
ದೋಣಿ, ಅದರ ಇಂಜಿನ್ ಮತ್ತು ಬಲೆ ಸಮುದ್ರ ಪಾಲಾಗಿದ್ದು, ಸುಮಾರು ಐದು ಲಕ್ಷಕ್ಕೂ ಮಿಕ್ಕಿ ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಸಿಬ್ಬಂದಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
Fishing boat topples in udupi four fishermen escape from drowning at Gangoli.
18-08-25 08:45 pm
Mangalore Correspondent
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am