ಬ್ರೇಕಿಂಗ್ ನ್ಯೂಸ್
28-01-21 10:19 pm Mangaluru Correspondant ಕರಾವಳಿ
ಮುಲ್ಕಿ ಜ.28: ಹಳೆಯಂಗಡಿ ಸಮೀಪದ ಲೈಟ್ ಹೌಸ್ ಬಳಿ ಬೈಕುಗಳೆರಡು ಮುಖಾಮುಖಿ ಡಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಸವಾರನೊಬ್ಬ ಅದೇ ದಾರಿಯಲ್ಲಿ ಬರುತ್ತಿದ್ದ ಬಸ್ಸಿನಡಿಗೆ ಬಿದ್ದು ದಾರುಣ ಮೃತಪಟ್ಟ ಘಟನೆ ನಡೆದಿದೆ.
ಮೃತ ಯುವಕನನ್ನು ಮೂಡುಬಿದ್ರೆ ನಿವಾಸಿ ಮೋಕ್ಷಿತ್ (19) ಎಂದು ಗುರುತಿಸಲಾಗಿದೆ. ಹಳೆಯಂಗಡಿ ಕಡೆಯಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದ ಬೈಕಿಗೆ ಲೈಟ್ ಹೌಸ್ ಬಳಿ ಬಸ್ ಅನ್ನು ಓವರ್ ಟೇಕ್ ಮಾಡಿ ಬರುತ್ತಿದ್ದ ಬೈಕೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.



ಅಪಘಾತದ ಸಂದರ್ಭ ಬೈಕ್ ಸವಾರ ಆಯತಪ್ಪಿ ರಸ್ತೆಗೆ ಬಿದ್ದಿದ್ದು, ಈ ವೇಳೆ ಹಿಂದಿನಿಂದ ಬರುತ್ತಿದ್ದ ಬಸ್, ಬೈಕ್ ಸವಾರನ ಮೇಲೆಯೇ ಹರಿದು ದಾರುಣ ಘಟನೆ ನಡೆದಿದೆ. ಬಸ್ ಹರಿದ ರಭಸಕ್ಕೆ ಬೈಕ್ ಸವಾರನ ತಲೆ ಚೂರು- ಚೂರಾಗಿದ್ದು ರಸ್ತೆಯಲ್ಲಿ ರಕ್ತದೋಕುಳಿಯೇ ಹರಿದಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಬೈಕುಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಅಪಘಾತದ ಸಂದರ್ಭ ರಸ್ತೆ ತಡೆ ಉಂಟಾಗಿದ್ದು, ಭಾರಿ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಸುರತ್ಕಲ್ ಟ್ರಾಫಿಕ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19-year-old youth dies after bus rams on his Bike in Haleangady near the lighthouse, Mangalore . The deceased has been identified as Mokshith.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm