ಬ್ರೇಕಿಂಗ್ ನ್ಯೂಸ್
28-01-21 10:19 pm Mangaluru Correspondant ಕರಾವಳಿ
ಮುಲ್ಕಿ ಜ.28: ಹಳೆಯಂಗಡಿ ಸಮೀಪದ ಲೈಟ್ ಹೌಸ್ ಬಳಿ ಬೈಕುಗಳೆರಡು ಮುಖಾಮುಖಿ ಡಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಸವಾರನೊಬ್ಬ ಅದೇ ದಾರಿಯಲ್ಲಿ ಬರುತ್ತಿದ್ದ ಬಸ್ಸಿನಡಿಗೆ ಬಿದ್ದು ದಾರುಣ ಮೃತಪಟ್ಟ ಘಟನೆ ನಡೆದಿದೆ.
ಮೃತ ಯುವಕನನ್ನು ಮೂಡುಬಿದ್ರೆ ನಿವಾಸಿ ಮೋಕ್ಷಿತ್ (19) ಎಂದು ಗುರುತಿಸಲಾಗಿದೆ. ಹಳೆಯಂಗಡಿ ಕಡೆಯಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದ ಬೈಕಿಗೆ ಲೈಟ್ ಹೌಸ್ ಬಳಿ ಬಸ್ ಅನ್ನು ಓವರ್ ಟೇಕ್ ಮಾಡಿ ಬರುತ್ತಿದ್ದ ಬೈಕೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.



ಅಪಘಾತದ ಸಂದರ್ಭ ಬೈಕ್ ಸವಾರ ಆಯತಪ್ಪಿ ರಸ್ತೆಗೆ ಬಿದ್ದಿದ್ದು, ಈ ವೇಳೆ ಹಿಂದಿನಿಂದ ಬರುತ್ತಿದ್ದ ಬಸ್, ಬೈಕ್ ಸವಾರನ ಮೇಲೆಯೇ ಹರಿದು ದಾರುಣ ಘಟನೆ ನಡೆದಿದೆ. ಬಸ್ ಹರಿದ ರಭಸಕ್ಕೆ ಬೈಕ್ ಸವಾರನ ತಲೆ ಚೂರು- ಚೂರಾಗಿದ್ದು ರಸ್ತೆಯಲ್ಲಿ ರಕ್ತದೋಕುಳಿಯೇ ಹರಿದಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಬೈಕುಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಅಪಘಾತದ ಸಂದರ್ಭ ರಸ್ತೆ ತಡೆ ಉಂಟಾಗಿದ್ದು, ಭಾರಿ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಸುರತ್ಕಲ್ ಟ್ರಾಫಿಕ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19-year-old youth dies after bus rams on his Bike in Haleangady near the lighthouse, Mangalore . The deceased has been identified as Mokshith.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm