ಬ್ರೇಕಿಂಗ್ ನ್ಯೂಸ್
29-01-21 12:50 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.29: ಇಲ್ಲಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಜಲಪಾತದಲ್ಲಿ ಬಂಡೆ ಕುಸಿದು ಬಿದ್ದು ಯುವಕ ಮಣ್ಣಿನಡಿಗೆ ಬಿದ್ದ ಪ್ರಕರಣದಲ್ಲಿ ಸತತ ನಾಲ್ಕನೇ ದಿನವೂ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಉಜಿರೆಯ ಯುವಕ ಸನತ್ ಶೆಟ್ಟಿ (20) ಮತ್ತು ಇತರ ಮೂವರು ಜಲಪಾತದಲ್ಲಿ ನೀರಾಟ ಆಡುತ್ತಿದ್ದಾಗ ಬಂಡೆ ಕುಸಿದು ಘಟನೆ ಸಂಭವಿಸಿತ್ತು. ಸನತ್ ಮಣ್ಣಿನಡಿಗೆ ಬಿದ್ದಿದ್ದಾನೆ ಎನ್ನಲಾಗಿದ್ದು, ನಾಲ್ಕು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದರೂ ಯುವಕ ಮಾತ್ರ ಪತ್ತೆಯಾಗಿಲ್ಲ.
ಕಾಡಿನ ಮಧ್ಯೆ ಈ ಜಾಗ ಇರುವುದರಿಂದ ಜೆಸಿಬಿ ಆಗಲೀ, ಇನ್ನಿತರ ಆಧುನಿಕ ತಂತ್ರಜ್ಞಾನದ ಪರಿಕರಗಳನ್ನು ಅಲ್ಲಿಗೆ ಒಯ್ಯಲು ಸಾಧ್ಯವಾಗುತ್ತಿಲ್ಲ. ಬೃಹತ್ ಬಂಡೆ ಕಲ್ಲುಗಳು ಕುಸಿದು ಬಿದ್ದಿರುವುದರಿಂದ ಅದನ್ನು ಒಡೆಯುವುದಾಗಲೀ, ಎಬ್ಬಿಸುವುದಾಗಲೀ ಮಾನವ ಶ್ರಮದಿಂದ ಸಾಧ್ಯವಿಲ್ಲ ಎಂಬ ಮಾತನ್ನು ಅಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾಗಿ ಸ್ಥಳೀಯ ಶಾಸಕ ಹರೀಶ್ ಪೂಂಜಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಲಹೆ ಮೇರೆಗೆ ಯಾವುದೇ ರೀತಿಯಲ್ಲಾದರೂ ಬಂಡೆಯನ್ನು ಒಡೆದು ಯುವಕನ ಪತ್ತೆ ಮಾಡಲು ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

ಗುರುವಾರ ಪುತ್ತೂರು ವಿಭಾಗೀಯ ಕಮಿಷನರ್ ಸತೀಶ್ ಸ್ಥಳಕ್ಕೆ ಭೇಟಿ ನೀಡಿದ್ದು, ಕಾರ್ಯಾಚರಣೆಗೆ ನೇತೃತ್ವ ನೀಡಿದ್ದಾರೆ. ಅಲ್ಲದೆ, ಬೆಳ್ತಂಗಡಿ ಎಸ್ಐ ನಂದಕುಮಾರ್ ಮೂಲಕ ಶುಕ್ರವಾರ ಕ್ರಷರ್ ಯಂತ್ರವನ್ನು ಸ್ಥಳಕ್ಕೆ ಒಯ್ಯಲು ಸೂಚನೆ ನೀಡಿದ್ದಾರೆ. ರಸ್ತೆ ಇಲ್ಲದಿರುವ ಕಾರಣದಿಂದಾಗಿ ದೊಡ್ಡ ಯಂತ್ರಗಳನ್ನು ಸ್ಥಳಕ್ಕೆ ಒಯ್ಯಲು ಕಷ್ಟವಾಗಿದೆ. ಹಾಗಿದ್ದರೂ, ಜಿಲ್ಲಾಡಳಿತ ಯಾವುದೇ ರೀತಿಯಲ್ಲಾದರೂ ಯುವಕನನ್ನು ಪತ್ತೆ ಮಾಡಬೇಕೆಂದು ಸೂಚನೆ ನೀಡಿದ್ದು, ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬಂದಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Belthangady Landslide at Badamane Abbi waterfall Youth from Ujire dead body stuck amid rock crusher used to destroy rock and recover the body.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm