ಬ್ರೇಕಿಂಗ್ ನ್ಯೂಸ್
14-08-20 09:29 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 14: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 307 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಅಲ್ಲದೆ, ಆರು ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ಕೊರೋನಾ ಸೋಂಕಿಗೆ ದ.ಕ. ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 256ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಪಾಸಿಟಿವ್ ಆದವರ ಪೈಕಿ, ಮಂಗಳೂರು ತಾಲೂಕಿನಲ್ಲಿ 197 ಮಂದಿ ಕೊರೋನಾ ಪಾಸಿಟಿವ್ ಆಗಿದ್ದಾರೆ. ಉಳಿದಂತೆ ಬಂಟ್ವಾಳ ತಾಲೂಕು 57, ಸುಳ್ಯ 17, ಪುತ್ತೂರು 14, ಬೆಳ್ತಂಗಡಿ 14 ಹಾಗೂ ಹೊರ ಜಿಲ್ಲೆಯಿಂದ ಬಂದ 8 ಮಂದಿ ಪಾಸಿಟಿವ್ ಆಗಿದ್ದಾರೆ. ಕೊರೊನಾ ಲಕ್ಷಣಗಳಿದ್ದ 139 ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಸಂಪರ್ಕವೇ ಪತ್ತೆಯಾಗದ 124 ಮಂದಿಯಲ್ಲಿ ಕೊರೋನಾ ಪತ್ತೆಯಾಗಿದೆ.
ಪ್ರಾಥಮಿಕ ಸಂಪರ್ಕದಿಂದ 44 ಮಂದಿಗೆ ಸೋಂಕು ತಗಲಿದೆ. ಇದೇ ವೇಳೆ 242 ಮಂದಿ ಕೊರೊನಾ ಮುಕ್ತರಾಗಿ ಗುಣಮುಖರಾಗಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm