ಬ್ರೇಕಿಂಗ್ ನ್ಯೂಸ್
29-01-21 05:55 pm Mangalore Correspondent ಕರಾವಳಿ
ಮಂಗಳೂರು, ಜ.29: ಉಳ್ಳಾಲ ಪಾಕಿಸ್ಥಾನ ಆಗುತ್ತಿದೆ ಎನ್ನುವ ತನ್ನ ಹೇಳಿಕೆಯನ್ನು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಪುನರುಚ್ಚರಿಸಿದ್ದಾರೆ. ನಗರದಲ್ಲಿ ಈ ಕುರಿತ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಭಟ್, ಪಾಕಿಸ್ಥಾನ ಯಾವಾಗ ವಿಭಜನೆಯಾಗಿ ಬೇರೆಯಾಯ್ತೋ ಅಂದಿನಿಂದಲೇ ಅಲ್ಲಿನ ಜನರ ಮಾನಸಿಕತೆಯೇ ಬದಲಾಯ್ತು. ಅದಕ್ಕೂ ಹಿಂದೆ ಸಿಂಧು ನದಿ ಹರಿಯುವ ತೀರ ಪ್ರದೇಶ ಭಾರತೀಯರೇ ಆಗಿದ್ದರು. ಭಾರತೀಯರಾಗೇ ಬದುಕುತ್ತಿದ್ದರು. ವಿಭಜನೆಯ ಬಳಿಕ ಹಿಂದುಗಳಿಗೆ ಬದುಕಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ಮಾಡಿದ್ರು. ಹಿಂದು ಹೆಣ್ಮಕ್ಕಳನ್ನು ಅತ್ಯಾಚಾರ ಮಾಡಿದ್ರು. ಈಗ ಅಂಥದ್ದೇ ಪರಿಸ್ಥಿತಿ ಉಳ್ಳಾಲಕ್ಕೆ ಬಂದಿದೆ. ಹಾಗಂತ ನಾನು ಆ ರೀತಿಯ ಹೇಳಿಕೆ ಕೊಟ್ಟಿದ್ದೇನೆ. ನನಗೆ ಆ ಬಗ್ಗೆ ಪಶ್ಚಾತ್ತಾಪ ಏನೂ ಇಲ್ಲ ಎಂದಿದ್ದಾರೆ.
ಉಳ್ಳಾಲದಲ್ಲಿಯೂ ಈಗ ಅದೇ ರೀತಿಯ ಕೆಲಸಗಳಾಗುತ್ತಿವೆ. ಹೆಣ್ಮಕ್ಕಳ ಮೇಲೆ ಚುಡಾಯಿಸುವುದು, ಅತ್ಯಾಚಾರ ಮಾಡುವುದು ನಡೆಯುತ್ತಿದೆ. ಮತಾಂತರ, ಲವ್ ಜಿಹಾದ್ ವ್ಯಾಪಕವಾಗಿದೆ. ಈಗ ಪಾಕಿಸ್ಥಾನದಲ್ಲಿ ಅದೇ ನಡೆಯುತ್ತಿದೆಯಲ್ಲ. ಹಾಗಾಗಿ ಉಳ್ಳಾಲವನ್ನು ಪಾಕಿಸ್ಥಾನದಂತಾಗಿದೆ ಎಂದಿದ್ದೇನೆ. ಪಾಕಿಸ್ಥಾನದಲ್ಲಿಯೂ ಹಿಂದುಗಳಿಗೆ ಉಳಿಗಾಲ ಇಲ್ಲದಂತಾಗಿದೆ.
ಅದಕ್ಕಾಗಿ ನಾನು ಹೇಳುತ್ತಿರುವುದು ಉಳ್ಳಾಲದಲ್ಲಿ ಹಿಂದು ಒಬ್ಬನನ್ನು ಶಾಸಕರನ್ನಾಗಿ ಮಾಡಲಿ. ಅಲ್ಲಿನ ಜನ ಯಾಕೆ ಮುಸ್ಲಿಮರನ್ನೇ ಶಾಸಕರಾಗಿ ಮಾಡಬೇಕು. ನಾವು ಹಿಂದು, ಮುಸ್ಲಿಂ, ಕ್ರಿಸ್ತಿಯನ್ನರನ್ನು ಶಾಸಕರನ್ನಾಗಿ ಮಾಡುತ್ತೇವೆ. ಉಳ್ಳಾಲದಲ್ಲಿಯೂ ಭಾರತೀಯ ಮನೋಭಾವನೆ ಬೆಳೆಯಬೇಕು. ಭಾರತೀಯ ಅನ್ನುವ ಭಾವನೆ ಬಿಟ್ಟು ಹೋಗಬಾರದು ಎನ್ನುವ ನೆಲೆಯಲ್ಲಿ ನಾನು ಪಾಕಿಸ್ಥಾನದಂತಾಗಿದೆ ಎಂದಿದ್ದೇನೆ. ಅಲ್ಲಿನ ಸ್ಥಿತಿ ಬದಲಾಗಲಿ ಎಂಬ ಆಶಯ ನನ್ನದು ಎಂದು ಸ್ಪಷ್ಟನೆ ನೀಡಿದ್ದಾರೆ.
Video:
Ullal is Pakistan it can never change says RSS leader Kalladka Prabhakar Bhat. He has also triggered another controversy stating that if the people of Ullal have guts they should elect a non-Muslim MLA from Mangaluru constituency.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm