ಬ್ರೇಕಿಂಗ್ ನ್ಯೂಸ್
29-01-21 05:55 pm Mangalore Correspondent ಕರಾವಳಿ
ಮಂಗಳೂರು, ಜ.29: ಉಳ್ಳಾಲ ಪಾಕಿಸ್ಥಾನ ಆಗುತ್ತಿದೆ ಎನ್ನುವ ತನ್ನ ಹೇಳಿಕೆಯನ್ನು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಪುನರುಚ್ಚರಿಸಿದ್ದಾರೆ. ನಗರದಲ್ಲಿ ಈ ಕುರಿತ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಭಟ್, ಪಾಕಿಸ್ಥಾನ ಯಾವಾಗ ವಿಭಜನೆಯಾಗಿ ಬೇರೆಯಾಯ್ತೋ ಅಂದಿನಿಂದಲೇ ಅಲ್ಲಿನ ಜನರ ಮಾನಸಿಕತೆಯೇ ಬದಲಾಯ್ತು. ಅದಕ್ಕೂ ಹಿಂದೆ ಸಿಂಧು ನದಿ ಹರಿಯುವ ತೀರ ಪ್ರದೇಶ ಭಾರತೀಯರೇ ಆಗಿದ್ದರು. ಭಾರತೀಯರಾಗೇ ಬದುಕುತ್ತಿದ್ದರು. ವಿಭಜನೆಯ ಬಳಿಕ ಹಿಂದುಗಳಿಗೆ ಬದುಕಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ಮಾಡಿದ್ರು. ಹಿಂದು ಹೆಣ್ಮಕ್ಕಳನ್ನು ಅತ್ಯಾಚಾರ ಮಾಡಿದ್ರು. ಈಗ ಅಂಥದ್ದೇ ಪರಿಸ್ಥಿತಿ ಉಳ್ಳಾಲಕ್ಕೆ ಬಂದಿದೆ. ಹಾಗಂತ ನಾನು ಆ ರೀತಿಯ ಹೇಳಿಕೆ ಕೊಟ್ಟಿದ್ದೇನೆ. ನನಗೆ ಆ ಬಗ್ಗೆ ಪಶ್ಚಾತ್ತಾಪ ಏನೂ ಇಲ್ಲ ಎಂದಿದ್ದಾರೆ.
ಉಳ್ಳಾಲದಲ್ಲಿಯೂ ಈಗ ಅದೇ ರೀತಿಯ ಕೆಲಸಗಳಾಗುತ್ತಿವೆ. ಹೆಣ್ಮಕ್ಕಳ ಮೇಲೆ ಚುಡಾಯಿಸುವುದು, ಅತ್ಯಾಚಾರ ಮಾಡುವುದು ನಡೆಯುತ್ತಿದೆ. ಮತಾಂತರ, ಲವ್ ಜಿಹಾದ್ ವ್ಯಾಪಕವಾಗಿದೆ. ಈಗ ಪಾಕಿಸ್ಥಾನದಲ್ಲಿ ಅದೇ ನಡೆಯುತ್ತಿದೆಯಲ್ಲ. ಹಾಗಾಗಿ ಉಳ್ಳಾಲವನ್ನು ಪಾಕಿಸ್ಥಾನದಂತಾಗಿದೆ ಎಂದಿದ್ದೇನೆ. ಪಾಕಿಸ್ಥಾನದಲ್ಲಿಯೂ ಹಿಂದುಗಳಿಗೆ ಉಳಿಗಾಲ ಇಲ್ಲದಂತಾಗಿದೆ.
ಅದಕ್ಕಾಗಿ ನಾನು ಹೇಳುತ್ತಿರುವುದು ಉಳ್ಳಾಲದಲ್ಲಿ ಹಿಂದು ಒಬ್ಬನನ್ನು ಶಾಸಕರನ್ನಾಗಿ ಮಾಡಲಿ. ಅಲ್ಲಿನ ಜನ ಯಾಕೆ ಮುಸ್ಲಿಮರನ್ನೇ ಶಾಸಕರಾಗಿ ಮಾಡಬೇಕು. ನಾವು ಹಿಂದು, ಮುಸ್ಲಿಂ, ಕ್ರಿಸ್ತಿಯನ್ನರನ್ನು ಶಾಸಕರನ್ನಾಗಿ ಮಾಡುತ್ತೇವೆ. ಉಳ್ಳಾಲದಲ್ಲಿಯೂ ಭಾರತೀಯ ಮನೋಭಾವನೆ ಬೆಳೆಯಬೇಕು. ಭಾರತೀಯ ಅನ್ನುವ ಭಾವನೆ ಬಿಟ್ಟು ಹೋಗಬಾರದು ಎನ್ನುವ ನೆಲೆಯಲ್ಲಿ ನಾನು ಪಾಕಿಸ್ಥಾನದಂತಾಗಿದೆ ಎಂದಿದ್ದೇನೆ. ಅಲ್ಲಿನ ಸ್ಥಿತಿ ಬದಲಾಗಲಿ ಎಂಬ ಆಶಯ ನನ್ನದು ಎಂದು ಸ್ಪಷ್ಟನೆ ನೀಡಿದ್ದಾರೆ.
Video:
Ullal is Pakistan it can never change says RSS leader Kalladka Prabhakar Bhat. He has also triggered another controversy stating that if the people of Ullal have guts they should elect a non-Muslim MLA from Mangaluru constituency.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm