ಬ್ರೇಕಿಂಗ್ ನ್ಯೂಸ್
30-01-21 04:58 pm Mangalore Correspondent ಕರಾವಳಿ
ಮಂಗಳೂರು, ಜ.30: ಪೊಲೀಸ್ ಕಾನ್ ಸ್ಟೇಬಲ್ ಗಣೇಶ್ ಕಾಮತ್ ಕೊಲೆ ಯತ್ನ ಪ್ರಕರಣದಲ್ಲಿ ಈಗಾಗಲೇ 10ಕ್ಕೂ ಹೆಚ್ಚು ಎಸ್ ಡಿಪಿಐ ಕಾರ್ಯಕರ್ತರ ಬಂಧನವಾಗಿದ್ದು ಇದೀಗ ಎಸ್ ಡಿಪಿಐ ಪಕ್ಷದ ಕುದ್ರೋಳಿ ವಲಯ ಕಾರ್ಯದರ್ಶಿ ಅಕ್ಬರ್ ಕುದ್ರೋಳಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಕೃತ್ಯದಲ್ಲಿ ಪಕ್ಷದ ಶಾಮೀಲಾತಿ ಸ್ಪಷ್ಟವಾಗಿದ್ದು, ಎಸ್ ಡಿಪಿಐ ವಿರುದ್ಧ ನಿರ್ಬಂಧ ಹೇರಿ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಆಗ್ರಹಿಸಿದ್ದಾರೆ.

ಈ ಬಗ್ಗೆ ವಿಹಿಂಪ ಮತ್ತು ಬಜರಂಗದಳದಿಂದ ಪತ್ರಿಕಾ ಹೇಳಿಕೆ ನೀಡಿದ್ದು, 2019ರಲ್ಲಿ ನಡೆದ ಪೊಲೀಸ್ ಗೋಲಿಬಾರ್ ಘಟನೆಗೆ ಪ್ರತೀಕಾರ ರೂಪದಲ್ಲಿ ಮಾಯಾ ಗ್ಯಾಂಗ್ ಮೂಲಕ ಸಂಚು ನಡೆಸಿ ಕೃತ್ಯ ನಡೆಸಿದ್ದಾರೆ.
ಇದೀಗ ಪಕ್ಷದ ಪದಾಧಿಕಾರಿಯೇ ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದು, ಘಟನೆಯಲ್ಲಿ ಪಕ್ಷದ ಕೈವಾಡವಿರುವುದು ಸಾಬೀತಾಗಿದೆ. ಆದ್ದರಿಂದ ಗೃಹ ಇಲಾಖೆ, ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಸ್ ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ಮೇಲೆ ನಿರ್ಬಂಧ ಹೇರಬೇಕು ಎಂದು ವಿಶ್ವ ಹಿಂದು ಪರಿಷದ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಆಗ್ರಹಿಸಿದ್ದಾರೆ.
Mangalore VHP demands action against SDPI for involvement of Kudroli leader in the assault of Police Head constable in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm