ಬ್ರೇಕಿಂಗ್ ನ್ಯೂಸ್
30-01-21 04:58 pm Mangalore Correspondent ಕರಾವಳಿ
ಮಂಗಳೂರು, ಜ.30: ಪೊಲೀಸ್ ಕಾನ್ ಸ್ಟೇಬಲ್ ಗಣೇಶ್ ಕಾಮತ್ ಕೊಲೆ ಯತ್ನ ಪ್ರಕರಣದಲ್ಲಿ ಈಗಾಗಲೇ 10ಕ್ಕೂ ಹೆಚ್ಚು ಎಸ್ ಡಿಪಿಐ ಕಾರ್ಯಕರ್ತರ ಬಂಧನವಾಗಿದ್ದು ಇದೀಗ ಎಸ್ ಡಿಪಿಐ ಪಕ್ಷದ ಕುದ್ರೋಳಿ ವಲಯ ಕಾರ್ಯದರ್ಶಿ ಅಕ್ಬರ್ ಕುದ್ರೋಳಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಕೃತ್ಯದಲ್ಲಿ ಪಕ್ಷದ ಶಾಮೀಲಾತಿ ಸ್ಪಷ್ಟವಾಗಿದ್ದು, ಎಸ್ ಡಿಪಿಐ ವಿರುದ್ಧ ನಿರ್ಬಂಧ ಹೇರಿ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಆಗ್ರಹಿಸಿದ್ದಾರೆ.

ಈ ಬಗ್ಗೆ ವಿಹಿಂಪ ಮತ್ತು ಬಜರಂಗದಳದಿಂದ ಪತ್ರಿಕಾ ಹೇಳಿಕೆ ನೀಡಿದ್ದು, 2019ರಲ್ಲಿ ನಡೆದ ಪೊಲೀಸ್ ಗೋಲಿಬಾರ್ ಘಟನೆಗೆ ಪ್ರತೀಕಾರ ರೂಪದಲ್ಲಿ ಮಾಯಾ ಗ್ಯಾಂಗ್ ಮೂಲಕ ಸಂಚು ನಡೆಸಿ ಕೃತ್ಯ ನಡೆಸಿದ್ದಾರೆ.
ಇದೀಗ ಪಕ್ಷದ ಪದಾಧಿಕಾರಿಯೇ ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದು, ಘಟನೆಯಲ್ಲಿ ಪಕ್ಷದ ಕೈವಾಡವಿರುವುದು ಸಾಬೀತಾಗಿದೆ. ಆದ್ದರಿಂದ ಗೃಹ ಇಲಾಖೆ, ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಸ್ ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ಮೇಲೆ ನಿರ್ಬಂಧ ಹೇರಬೇಕು ಎಂದು ವಿಶ್ವ ಹಿಂದು ಪರಿಷದ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಆಗ್ರಹಿಸಿದ್ದಾರೆ.
Mangalore VHP demands action against SDPI for involvement of Kudroli leader in the assault of Police Head constable in Mangalore.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am