ಬ್ರೇಕಿಂಗ್ ನ್ಯೂಸ್
30-01-21 05:08 pm Mangalore Correspondent ಕರಾವಳಿ
ಮಂಗಳೂರು, ಜ.30: ಮಂಗಳೂರು ನಗರದ ಅಡ್ಯಾರ್ – ಕಣ್ಣೂರಿನ ನೇತ್ರಾವತಿ ನದಿ ದಂಡೆಯಲ್ಲಿ ಕಿರುಚಿತ್ರದ ಶೂಟಿಂಗ್ ನಡೆಯುತ್ತಿದ್ದು, ನದಿಯಲ್ಲಿ ದಂಪತಿಯ ಶವ ತೇಲುತ್ತಿರುವ ಚಿತ್ರಣದ ಚಿತ್ರೀಕರಣ ನಡೆಯುತ್ತಿತ್ತು. ನದಿಯಲ್ಲಿ ಶವ ತೇಲುತ್ತಿರುವ ರೀತಿ ವಿಡಿಯೋ ಮಾಡಿದ ಕಿಡಿಗೇಡಿಗಳು ಜಾಲತಾಣದಲ್ಲಿ ಹರಿಯಬಿಟ್ಟು ನೇತ್ರಾವತಿಯಲ್ಲಿ ಶವ ಪತ್ತೆಯೆಂದು ವದಂತಿ ಹಬ್ಬಿಸಿದ್ದಾರೆ.
ನೇತ್ರಾವತಿ ನದಿಯಲ್ಲಿ ಮಲಗಿದ ರೀತಿ ಶವ ಕಂಡುಬಂದಿದ್ದ 15 ಸೆಕೆಂಡುಗಳ ವಿಡಿಯೋ ವಾಟ್ಸಪ್ ಗ್ರೂಪಿನಲ್ಲಿ ಭಾರೀ ವೈರಲ್ ಆಗಿದ್ದು, ವಿದೇಶಗಳಲ್ಲಿರುವ ಕರಾವಳಿ ಕನ್ನಡಿಗರು ಗಾಬರಿಗೊಂಡು ಮಾಧ್ಯಮದ ಮಂದಿಗೆ ಕರೆ ಮಾಡಿ ಕೇಳುತ್ತಿದ್ದಾರೆ. ವಿಡಿಯೋ ಕರಾವಳಿ ಮತ್ತು ಕರಾವಳಿ ಮೂಲದ ವಿದೇಶಿಗರು ಇರುವ ವಾಟ್ಸಪ್ ಗ್ರೂಪಿನಲ್ಲಿ ಶೇರ್ ಆಗಿತ್ತು. ವಿಡಿಯೋದಲ್ಲಿ ಬ್ಯಾರಿ ಭಾಷೆಯಲ್ಲಿ ನೇತ್ರಾವತಿಯಲ್ಲಿ ಶವ ಪತ್ತೆ ಎಂದು ಹೇಳಿಕೊಂಡಿದ್ದು, ಜನರನ್ನು ಗಾಬರಿಗೆ ಈಡುಮಾಡಿತ್ತು.

ವಾಸ್ತವದಲ್ಲಿ ನೋಡಿದರೆ, ಅದರಲ್ಲಿ ಎರಡು ಮೂರು ವಿಡಿಯೋಗಳಿದ್ದು ಶವ ತೇಲುತ್ತಿರುವುದು ಮತ್ತು ಬಳಿಕ ವಿಡಿಯೋ ಶೂಟ್ ಮಾಡುತ್ತಿರುವ ಕ್ಯಾಮರಾ ಸೇರಿದಂತೆ ಅಲ್ಲಿನ ಸಿಬಂದಿಯನ್ನು ತೋರಿಸಲಾಗುತ್ತೆ. ಆದರೆ, ಒಂದು ವಿಡಿಯೋದಲ್ಲಿ ಶವ ತೇಲುವ ಮಾತ್ರ ದೃಶ್ಯಗಳಿದ್ದು ಅದರಲ್ಲಿ ಆಡಿಯೋ ಕೊಟ್ಟು ಹರಿಯಬಿಡಲಾಗಿದೆ. ವಿಡಿಯೋದಲ್ಲಿ ಅಡ್ಯಾರಿನಲ್ಲಿ ಶವ ಪತ್ತೆಯೆಂದು ಹೇಳಿದ್ದು ಮಂಗಳೂರಿನ ಮಂದಿಯನ್ನು ಆತಂಕಕ್ಕೆ ಈಡುಮಾಡಿತ್ತು.
A video of couple suicide at Adyar Netravati river has gone viral on social media. A fact check by Headline Karnataka.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm