ಬ್ರೇಕಿಂಗ್ ನ್ಯೂಸ್
30-01-21 05:08 pm Mangalore Correspondent ಕರಾವಳಿ
ಮಂಗಳೂರು, ಜ.30: ಮಂಗಳೂರು ನಗರದ ಅಡ್ಯಾರ್ – ಕಣ್ಣೂರಿನ ನೇತ್ರಾವತಿ ನದಿ ದಂಡೆಯಲ್ಲಿ ಕಿರುಚಿತ್ರದ ಶೂಟಿಂಗ್ ನಡೆಯುತ್ತಿದ್ದು, ನದಿಯಲ್ಲಿ ದಂಪತಿಯ ಶವ ತೇಲುತ್ತಿರುವ ಚಿತ್ರಣದ ಚಿತ್ರೀಕರಣ ನಡೆಯುತ್ತಿತ್ತು. ನದಿಯಲ್ಲಿ ಶವ ತೇಲುತ್ತಿರುವ ರೀತಿ ವಿಡಿಯೋ ಮಾಡಿದ ಕಿಡಿಗೇಡಿಗಳು ಜಾಲತಾಣದಲ್ಲಿ ಹರಿಯಬಿಟ್ಟು ನೇತ್ರಾವತಿಯಲ್ಲಿ ಶವ ಪತ್ತೆಯೆಂದು ವದಂತಿ ಹಬ್ಬಿಸಿದ್ದಾರೆ.
ನೇತ್ರಾವತಿ ನದಿಯಲ್ಲಿ ಮಲಗಿದ ರೀತಿ ಶವ ಕಂಡುಬಂದಿದ್ದ 15 ಸೆಕೆಂಡುಗಳ ವಿಡಿಯೋ ವಾಟ್ಸಪ್ ಗ್ರೂಪಿನಲ್ಲಿ ಭಾರೀ ವೈರಲ್ ಆಗಿದ್ದು, ವಿದೇಶಗಳಲ್ಲಿರುವ ಕರಾವಳಿ ಕನ್ನಡಿಗರು ಗಾಬರಿಗೊಂಡು ಮಾಧ್ಯಮದ ಮಂದಿಗೆ ಕರೆ ಮಾಡಿ ಕೇಳುತ್ತಿದ್ದಾರೆ. ವಿಡಿಯೋ ಕರಾವಳಿ ಮತ್ತು ಕರಾವಳಿ ಮೂಲದ ವಿದೇಶಿಗರು ಇರುವ ವಾಟ್ಸಪ್ ಗ್ರೂಪಿನಲ್ಲಿ ಶೇರ್ ಆಗಿತ್ತು. ವಿಡಿಯೋದಲ್ಲಿ ಬ್ಯಾರಿ ಭಾಷೆಯಲ್ಲಿ ನೇತ್ರಾವತಿಯಲ್ಲಿ ಶವ ಪತ್ತೆ ಎಂದು ಹೇಳಿಕೊಂಡಿದ್ದು, ಜನರನ್ನು ಗಾಬರಿಗೆ ಈಡುಮಾಡಿತ್ತು.

ವಾಸ್ತವದಲ್ಲಿ ನೋಡಿದರೆ, ಅದರಲ್ಲಿ ಎರಡು ಮೂರು ವಿಡಿಯೋಗಳಿದ್ದು ಶವ ತೇಲುತ್ತಿರುವುದು ಮತ್ತು ಬಳಿಕ ವಿಡಿಯೋ ಶೂಟ್ ಮಾಡುತ್ತಿರುವ ಕ್ಯಾಮರಾ ಸೇರಿದಂತೆ ಅಲ್ಲಿನ ಸಿಬಂದಿಯನ್ನು ತೋರಿಸಲಾಗುತ್ತೆ. ಆದರೆ, ಒಂದು ವಿಡಿಯೋದಲ್ಲಿ ಶವ ತೇಲುವ ಮಾತ್ರ ದೃಶ್ಯಗಳಿದ್ದು ಅದರಲ್ಲಿ ಆಡಿಯೋ ಕೊಟ್ಟು ಹರಿಯಬಿಡಲಾಗಿದೆ. ವಿಡಿಯೋದಲ್ಲಿ ಅಡ್ಯಾರಿನಲ್ಲಿ ಶವ ಪತ್ತೆಯೆಂದು ಹೇಳಿದ್ದು ಮಂಗಳೂರಿನ ಮಂದಿಯನ್ನು ಆತಂಕಕ್ಕೆ ಈಡುಮಾಡಿತ್ತು.
A video of couple suicide at Adyar Netravati river has gone viral on social media. A fact check by Headline Karnataka.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm