ಬ್ರೇಕಿಂಗ್ ನ್ಯೂಸ್
30-01-21 10:40 pm Mangaluru Correspondent ಕರಾವಳಿ
ಮಂಗಳೂರು, ಜ.30: ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಶಿಸ್ತು ಕ್ರಮ ಜರುಗಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಎಂಟು ಮಂದಿ ಸಿಬಂದಿಯನ್ನು ಕಮಿಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ವರ್ಗಾಯಿಸಿ ಆದೇಶ ಮಾಡಿದ್ದಾರೆ.
ಅಲ್ಲದೆ, ಘಟನೆಗೆ ಸಂಬಂಧಿಸಿ ಹೆಚ್ಚುವರಿ ಇಲಾಖಾ ತನಿಖೆ ಕೈಗೊಂಡು ವಿಚಾರಣಾ ವರದಿ ನೀಡುವಂತೆ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಸೂಚಿಸಲಾಗಿದೆ.


ಪ್ರಕರಣದಲ್ಲಿ ಎಎಸ್ಐಗಳು, ಐದು ಹೆಡ್ ಕಾನ್ಸ್ ಟೇಬಲ್ ಗಳಿದ್ದು ಅವರನ್ನು ಕೊಣಾಜೆ, ಬಜ್ಪೆ, ಕಂಕನಾಡಿ ನಗರ, ಪಾಂಡೇಶ್ವರ, ಬಂದರು, ಉರ್ವಾ ಮತ್ತು ಬರ್ಕೆ ಠಾಣೆಗಳಿಗೆ ವರ್ಗಾಯಿಸಿ ಆದೇಶ ಮಾಡಲಾಗಿದೆ. ಅಲ್ಲದೆ, ನಾಳೆಯೇ ಅವರು ತಮಗೆ ನಿಯೋಜಿಸಿದ ಠಾಣೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಕಮಿಷನರ್ ಶಶಿಕುಮಾರ್, ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸುವ ನಮ್ಮ ಪ್ರಯತ್ನದ ನಡುವೆ ಈ ರೀತಿಯ ಘಟನೆ ನಡೆದಿರುವುದು ಪೊಲೀಸರ ಘನತೆಗೆ ಕುಂದು ತಂದಿದೆ. ಕರ್ತವ್ಯದ ಸಮಯದಲ್ಲಿ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯ ಜೊತೆಗೆ ಜೊತೆಗೆ ಕುಳಿತು ಟೇಬಲ್ ಹಂಚಿಕೊಂಡಿದ್ದು ತಪ್ಪೆಂದು ಪರಿಗಣಿಸಲಾಗಿದೆ. ಹೀಗಾಗಿ ಘಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಹೇಳಿದ್ದಾರೆ.
ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದ ಎಣ್ಣೆ ಪಾರ್ಟಿಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು.
Read: ಮಂಗಳೂರು ಸಿಸಿಬಿ ಸಿಬಂದಿ ಎಣ್ಣೆ ಪಾರ್ಟಿ ; ತನಿಖೆಗೆ ಸೂಚಿಸಿದ ಕಮಿಷನರ್
In connection to CCB police personals drinking in a bar at Thokottu in Mangalore, Police Commissioner Shashi Kumar has transferred eight of the CCB police personals to Various Police Stations of Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm