ಬ್ರೇಕಿಂಗ್ ನ್ಯೂಸ್
30-01-21 10:40 pm Mangaluru Correspondent ಕರಾವಳಿ
ಮಂಗಳೂರು, ಜ.30: ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಶಿಸ್ತು ಕ್ರಮ ಜರುಗಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಎಂಟು ಮಂದಿ ಸಿಬಂದಿಯನ್ನು ಕಮಿಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ವರ್ಗಾಯಿಸಿ ಆದೇಶ ಮಾಡಿದ್ದಾರೆ.
ಅಲ್ಲದೆ, ಘಟನೆಗೆ ಸಂಬಂಧಿಸಿ ಹೆಚ್ಚುವರಿ ಇಲಾಖಾ ತನಿಖೆ ಕೈಗೊಂಡು ವಿಚಾರಣಾ ವರದಿ ನೀಡುವಂತೆ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಸೂಚಿಸಲಾಗಿದೆ.


ಪ್ರಕರಣದಲ್ಲಿ ಎಎಸ್ಐಗಳು, ಐದು ಹೆಡ್ ಕಾನ್ಸ್ ಟೇಬಲ್ ಗಳಿದ್ದು ಅವರನ್ನು ಕೊಣಾಜೆ, ಬಜ್ಪೆ, ಕಂಕನಾಡಿ ನಗರ, ಪಾಂಡೇಶ್ವರ, ಬಂದರು, ಉರ್ವಾ ಮತ್ತು ಬರ್ಕೆ ಠಾಣೆಗಳಿಗೆ ವರ್ಗಾಯಿಸಿ ಆದೇಶ ಮಾಡಲಾಗಿದೆ. ಅಲ್ಲದೆ, ನಾಳೆಯೇ ಅವರು ತಮಗೆ ನಿಯೋಜಿಸಿದ ಠಾಣೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಕಮಿಷನರ್ ಶಶಿಕುಮಾರ್, ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸುವ ನಮ್ಮ ಪ್ರಯತ್ನದ ನಡುವೆ ಈ ರೀತಿಯ ಘಟನೆ ನಡೆದಿರುವುದು ಪೊಲೀಸರ ಘನತೆಗೆ ಕುಂದು ತಂದಿದೆ. ಕರ್ತವ್ಯದ ಸಮಯದಲ್ಲಿ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯ ಜೊತೆಗೆ ಜೊತೆಗೆ ಕುಳಿತು ಟೇಬಲ್ ಹಂಚಿಕೊಂಡಿದ್ದು ತಪ್ಪೆಂದು ಪರಿಗಣಿಸಲಾಗಿದೆ. ಹೀಗಾಗಿ ಘಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಹೇಳಿದ್ದಾರೆ.
ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದ ಎಣ್ಣೆ ಪಾರ್ಟಿಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು.
Read: ಮಂಗಳೂರು ಸಿಸಿಬಿ ಸಿಬಂದಿ ಎಣ್ಣೆ ಪಾರ್ಟಿ ; ತನಿಖೆಗೆ ಸೂಚಿಸಿದ ಕಮಿಷನರ್
In connection to CCB police personals drinking in a bar at Thokottu in Mangalore, Police Commissioner Shashi Kumar has transferred eight of the CCB police personals to Various Police Stations of Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm