ಬ್ರೇಕಿಂಗ್ ನ್ಯೂಸ್
31-01-21 09:48 am Mangaluru Correspondent ಕರಾವಳಿ
ವಿಟ್ಲ: ಜ.31: ವಿವಾಹಿತ ಮಹಿಳೆಯೊಬ್ಬರು ಫೇಸ್ಬುಕ್ ನಲ್ಲಿ ಪರಿಚಯ ಆಗಿದ್ದ ಪ್ರಿಯಕರನ ಜೊತೆ ಪರಾರಿಯಾಗಿರುವ ಬಗ್ಗೆ ಶಂಕೆಯಲ್ಲಿ ಆಕೆಯ ಪತಿ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.
ಕೊಳ್ನಾಡು ಗ್ರಾಮದ ಪಾಣಾಜಿಕೋಡಿಯ ಅರುಣ್ ಡಿಸೋಜ ಎಂಬವರ ಪತ್ನಿ ಶಿಲ್ಪಾ ಡಿಸೋಜ ನಾಪತ್ತೆಯಾದ ಮಹಿಳೆ. ಪತ್ನಿ ಕಾಣೆಯಾಗಿರುವ ಬಗ್ಗೆ ಅರುಣ್ ಡಿಸೋಜ ವಿಟ್ಲ ದೂರು ನೀಡಿದ್ದು ಆಕೆಯನ್ನು ಮರಳಿ ಕರೆ ತರುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.
ನಾಪತ್ತೆಯಾಗಿರುವ ಶಿಲ್ಪಾ ತನ್ನ ಪತಿಗೆ ಕರೆ ಮಾಡಿ ನಾನು ಮನೆ ಬಿಟ್ಟು ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಆಬಳಿಕ ಪತಿ ಅರುಣ್ ಅನೇಕ ಬಾರಿ ಆಕೆಗೆ ಕರೆ ಮಾಡಿದರೂ ಕರೆಯನ್ನು ಸ್ವೀಕರಿಸಿಲ್ಲ. ವಾಪಸ್ಸು ಮನೆಗೂ ಬಂದಿಲ್ಲ.
ಹೀಗಾಗಿ ಆಕೆ ಫೇಸ್ಬುಕ್ ನಲ್ಲಿ ಪರಿಚಯವಾಗಿದ್ದ ಬೆಂಗಳೂರಿನ ಯಶವಂತಪುರ ನಿವಾಸಿಯ ಜೊತೆ ಹೋಗಿರಬಹುದು ಎಂದು ಪತಿ ಅರುಣ್ ಸಂಶಯ ವ್ಯಕ್ತಪಡಿಸಿದ್ದಾರೆ.
A Married woman is said to be missing in Vitla, Mangalore. Husband alleges that she has gone in search of her lover whom she met on Facebook.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm