ಬ್ರೇಕಿಂಗ್ ನ್ಯೂಸ್
31-01-21 10:02 am Mangaluru Correspondent ಕರಾವಳಿ
ಮಂಗಳೂರು, ಜ.31: ನಗರದಲ್ಲಿ ಪ್ರತಿಷ್ಠಿತ ಸಂಸ್ಥೆಯಿಂದ ಪಡೆದಿದ್ದ ಚಿಕನ್ ಖಾದ್ಯ ಪಾರ್ಸೆಲ್ ನಲ್ಲಿ ಹುಳು ಕಂಡುಬಂದಿದ್ದು ಗ್ರಾಹಕರು ಪೊಲೀಸ್ ದೂರು ದಾಖಲಿಸಿದ್ದಾರೆ.
ನಗರದ ಮಾಲ್ ಒಂದರಲ್ಲಿ ಕಾರ್ಯಾಚರಿಸುವ ‘ಚಿಕ್ಕಿಂಗ್ ಇಟ್ಸ್ ಮೈ ಚಾಯಿಸ್’ ಸಂಸ್ಥೆಯಿಂದ ಆಹಾರ ಖಾದ್ಯ ಪಾರ್ಸೆಲ್ ಪಡೆದಿದ್ದ ಮಹಿಳೆ, ಅದರಲ್ಲಿ ಜೀವಂತ ಹುಳು ಹರಿದಾಡಿದ್ದನ್ನು ನೋಡಿ ಆಘಾತಕ್ಕೊಳಗಾಗಿದ್ದರು.
ಲೇಡಿಹಿಲ್ ನಿವಾಸಿ ಸಲ್ಮಾ ಸಿಮ್ರನ್ ಕೆ. ಎಂಬವರು ಶನಿವಾರ ಸಂಜೆ ‘ಚಿಕ್ಕಿಂಗ್’ ಸಂಸ್ಥೆಯಿಂದ ಚಿಕನ್ ಖಾದ್ಯ ಸಹಿತ ಬರ್ಗರ್ ಪಾರ್ಸೆಲ್ ಮಾಡುವಂತೆ ಆರ್ಡರ್ ಮಾಡಿದ್ದರು. ಬಳಿಕ ರಾತ್ರಿ 8 ಗಂಟೆ ಸುಮಾರಿಗೆ ಪಾರ್ಸೆಲ್ ಮನೆ ಬಾಗಿಲಿಗೆ ಬಂದಿದ್ದು ಸಲ್ಮಾ ಸಹಿತ ತಾಯಿ, ಮಕ್ಕಳು ಅದೇ ಆಹಾರವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದಾರೆ. ಈ ನಡುವೆ ಚಿಕನ್ ಖಾದ್ಯದಲ್ಲಿ ದಿಢೀರ್ ಹುಳ ಕಾಣಿಸಿಕೊಂಡಿದ್ದು, ಕುಟುಂಬ ಆಘಾತಕ್ಕೀಡಾಗಿದೆ. ಸಲ್ಮಾ ಕೂಡಲೇ ಉರ್ವ ಪೊಲೀಸ್ ಠಾಣೆಗೆ ತೆರಳಿ ಈ ಬಗ್ಗೆ ದೂರು ನೀಡಿದ್ದಾರೆ.
‘ಒಟ್ಟು ಆರು ಬರ್ಗರ್ಗಳನ್ನು ಪಾರ್ಸೆಲ್ ತರಿಸಿದ್ದೆವು. ಅದರಲ್ಲಿ ತಾಯಿ ಹಾಗೂ ಮಕ್ಕಳು ನಾಲ್ಕನ್ನು ಸೇವಿಸಿದ್ದರು. ಸಹೋದರಿ ಹಾಗೂ ತನಗೆಂದು ಎರಡು ಬರ್ಗರ್ ಉಳಿಸಿದ್ದೆವು. ತನ್ನ ಪಾಲಿನ ಬರ್ಗರ್ನ ಪಾರ್ಸೆಲ್ ತೆರೆಯುತ್ತಿದ್ದಂತೆ ಜೀವಂತ ಹುಳು ಕಾಣಿಸಿದೆ. ಇದು ಆರೋಗ್ಯದ ವಿಚಾರವಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸಲ್ಮಾ ಆಗ್ರಹಿಸಿದ್ದಾರೆ.
A complaint has been lodged against Chicking Burger Company in Mangalore as woman found large worms inside the Chicken Burger she had ordered. A case has been registered at Urwa Police Station.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm