ಬ್ರೇಕಿಂಗ್ ನ್ಯೂಸ್
31-01-21 10:02 am Mangaluru Correspondent ಕರಾವಳಿ
ಮಂಗಳೂರು, ಜ.31: ನಗರದಲ್ಲಿ ಪ್ರತಿಷ್ಠಿತ ಸಂಸ್ಥೆಯಿಂದ ಪಡೆದಿದ್ದ ಚಿಕನ್ ಖಾದ್ಯ ಪಾರ್ಸೆಲ್ ನಲ್ಲಿ ಹುಳು ಕಂಡುಬಂದಿದ್ದು ಗ್ರಾಹಕರು ಪೊಲೀಸ್ ದೂರು ದಾಖಲಿಸಿದ್ದಾರೆ.
ನಗರದ ಮಾಲ್ ಒಂದರಲ್ಲಿ ಕಾರ್ಯಾಚರಿಸುವ ‘ಚಿಕ್ಕಿಂಗ್ ಇಟ್ಸ್ ಮೈ ಚಾಯಿಸ್’ ಸಂಸ್ಥೆಯಿಂದ ಆಹಾರ ಖಾದ್ಯ ಪಾರ್ಸೆಲ್ ಪಡೆದಿದ್ದ ಮಹಿಳೆ, ಅದರಲ್ಲಿ ಜೀವಂತ ಹುಳು ಹರಿದಾಡಿದ್ದನ್ನು ನೋಡಿ ಆಘಾತಕ್ಕೊಳಗಾಗಿದ್ದರು.
ಲೇಡಿಹಿಲ್ ನಿವಾಸಿ ಸಲ್ಮಾ ಸಿಮ್ರನ್ ಕೆ. ಎಂಬವರು ಶನಿವಾರ ಸಂಜೆ ‘ಚಿಕ್ಕಿಂಗ್’ ಸಂಸ್ಥೆಯಿಂದ ಚಿಕನ್ ಖಾದ್ಯ ಸಹಿತ ಬರ್ಗರ್ ಪಾರ್ಸೆಲ್ ಮಾಡುವಂತೆ ಆರ್ಡರ್ ಮಾಡಿದ್ದರು. ಬಳಿಕ ರಾತ್ರಿ 8 ಗಂಟೆ ಸುಮಾರಿಗೆ ಪಾರ್ಸೆಲ್ ಮನೆ ಬಾಗಿಲಿಗೆ ಬಂದಿದ್ದು ಸಲ್ಮಾ ಸಹಿತ ತಾಯಿ, ಮಕ್ಕಳು ಅದೇ ಆಹಾರವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದಾರೆ. ಈ ನಡುವೆ ಚಿಕನ್ ಖಾದ್ಯದಲ್ಲಿ ದಿಢೀರ್ ಹುಳ ಕಾಣಿಸಿಕೊಂಡಿದ್ದು, ಕುಟುಂಬ ಆಘಾತಕ್ಕೀಡಾಗಿದೆ. ಸಲ್ಮಾ ಕೂಡಲೇ ಉರ್ವ ಪೊಲೀಸ್ ಠಾಣೆಗೆ ತೆರಳಿ ಈ ಬಗ್ಗೆ ದೂರು ನೀಡಿದ್ದಾರೆ.
‘ಒಟ್ಟು ಆರು ಬರ್ಗರ್ಗಳನ್ನು ಪಾರ್ಸೆಲ್ ತರಿಸಿದ್ದೆವು. ಅದರಲ್ಲಿ ತಾಯಿ ಹಾಗೂ ಮಕ್ಕಳು ನಾಲ್ಕನ್ನು ಸೇವಿಸಿದ್ದರು. ಸಹೋದರಿ ಹಾಗೂ ತನಗೆಂದು ಎರಡು ಬರ್ಗರ್ ಉಳಿಸಿದ್ದೆವು. ತನ್ನ ಪಾಲಿನ ಬರ್ಗರ್ನ ಪಾರ್ಸೆಲ್ ತೆರೆಯುತ್ತಿದ್ದಂತೆ ಜೀವಂತ ಹುಳು ಕಾಣಿಸಿದೆ. ಇದು ಆರೋಗ್ಯದ ವಿಚಾರವಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸಲ್ಮಾ ಆಗ್ರಹಿಸಿದ್ದಾರೆ.
A complaint has been lodged against Chicking Burger Company in Mangalore as woman found large worms inside the Chicken Burger she had ordered. A case has been registered at Urwa Police Station.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm