ಬ್ರೇಕಿಂಗ್ ನ್ಯೂಸ್
31-01-21 10:48 pm Mangaluru Correspondent ಕರಾವಳಿ
ಕಾಸರಗೋಡು, ಜ.31: ಹೊಳೆಯಲ್ಲಿ ಸ್ನಾನಕ್ಕಿಳಿದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಕುಂಬಳೆ ಸಮೀಪದ ಬಂಬ್ರಾಣದಲ್ಲಿ ನಡೆದಿದೆ.
ಮೃತಪಟ್ಟವರನ್ನು ಇಚ್ಲಂಗೋಡಿನ ಶರೀಫ್ ಎಂಬವರ ಪುತ್ರರಾದ ಶದಾದ್ (12) ಮತ್ತು ಶಿಯಾಝ್ (8) ಎಂದು ಗುರುತಿಸಲಾಗಿದೆ.
ಶದಾದ್ ಹಾಗೂ ಶಹಾಸ್ ಬಂಬ್ರಾಣ ಆಣೆಕಟ್ಟು ಸಮೀಪದ ಹೊಳೆಯಲ್ಲಿ ಪರಿಸರದ ಮಕ್ಕಳೊಂದಿಗೆ ಸ್ನಾನಕ್ಕಿಳಿದಿದ್ದು, ಈ ಸಂದರ್ಭ ಸಹೋದರರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಈ ವೇಳೆ ಜೊತೆಗಿದ್ದ ಮಕ್ಕಳು ಬೊಬ್ಬೆ ಹಾಕಿದ್ದಾರೆ. ವಿಷಯ ತಿಳಿದು ಸ್ಥಳೀಯರು ಹಾಗೂ ಆಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಹೊಳೆಯಲ್ಲಿ ಶೋಧ ಕಾರ್ಯ ನಡೆಸಿದ್ದು, ಶದಾದ್ ಹಾಗೂ ಶಹಾಸ್ನ ಮೃತದೇಹ ಹೊರತೆಗೆಯಲಾಗಿದೆ.
ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
In a tragic incident, two young brothers met watery grave while taking a bath in a pond at Bambrana near Kumble, Kasargod here on the evening of Sunday January 31.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm