ಬ್ರೇಕಿಂಗ್ ನ್ಯೂಸ್
31-01-21 10:48 pm Mangaluru Correspondent ಕರಾವಳಿ
ಕಾಸರಗೋಡು, ಜ.31: ಹೊಳೆಯಲ್ಲಿ ಸ್ನಾನಕ್ಕಿಳಿದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಕುಂಬಳೆ ಸಮೀಪದ ಬಂಬ್ರಾಣದಲ್ಲಿ ನಡೆದಿದೆ.
ಮೃತಪಟ್ಟವರನ್ನು ಇಚ್ಲಂಗೋಡಿನ ಶರೀಫ್ ಎಂಬವರ ಪುತ್ರರಾದ ಶದಾದ್ (12) ಮತ್ತು ಶಿಯಾಝ್ (8) ಎಂದು ಗುರುತಿಸಲಾಗಿದೆ.
ಶದಾದ್ ಹಾಗೂ ಶಹಾಸ್ ಬಂಬ್ರಾಣ ಆಣೆಕಟ್ಟು ಸಮೀಪದ ಹೊಳೆಯಲ್ಲಿ ಪರಿಸರದ ಮಕ್ಕಳೊಂದಿಗೆ ಸ್ನಾನಕ್ಕಿಳಿದಿದ್ದು, ಈ ಸಂದರ್ಭ ಸಹೋದರರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಈ ವೇಳೆ ಜೊತೆಗಿದ್ದ ಮಕ್ಕಳು ಬೊಬ್ಬೆ ಹಾಕಿದ್ದಾರೆ. ವಿಷಯ ತಿಳಿದು ಸ್ಥಳೀಯರು ಹಾಗೂ ಆಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಹೊಳೆಯಲ್ಲಿ ಶೋಧ ಕಾರ್ಯ ನಡೆಸಿದ್ದು, ಶದಾದ್ ಹಾಗೂ ಶಹಾಸ್ನ ಮೃತದೇಹ ಹೊರತೆಗೆಯಲಾಗಿದೆ.
ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
In a tragic incident, two young brothers met watery grave while taking a bath in a pond at Bambrana near Kumble, Kasargod here on the evening of Sunday January 31.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm