ಬ್ರೇಕಿಂಗ್ ನ್ಯೂಸ್
31-01-21 10:48 pm Mangaluru Correspondent ಕರಾವಳಿ
ಕಾಸರಗೋಡು, ಜ.31: ಹೊಳೆಯಲ್ಲಿ ಸ್ನಾನಕ್ಕಿಳಿದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಕುಂಬಳೆ ಸಮೀಪದ ಬಂಬ್ರಾಣದಲ್ಲಿ ನಡೆದಿದೆ.
ಮೃತಪಟ್ಟವರನ್ನು ಇಚ್ಲಂಗೋಡಿನ ಶರೀಫ್ ಎಂಬವರ ಪುತ್ರರಾದ ಶದಾದ್ (12) ಮತ್ತು ಶಿಯಾಝ್ (8) ಎಂದು ಗುರುತಿಸಲಾಗಿದೆ.
ಶದಾದ್ ಹಾಗೂ ಶಹಾಸ್ ಬಂಬ್ರಾಣ ಆಣೆಕಟ್ಟು ಸಮೀಪದ ಹೊಳೆಯಲ್ಲಿ ಪರಿಸರದ ಮಕ್ಕಳೊಂದಿಗೆ ಸ್ನಾನಕ್ಕಿಳಿದಿದ್ದು, ಈ ಸಂದರ್ಭ ಸಹೋದರರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಈ ವೇಳೆ ಜೊತೆಗಿದ್ದ ಮಕ್ಕಳು ಬೊಬ್ಬೆ ಹಾಕಿದ್ದಾರೆ. ವಿಷಯ ತಿಳಿದು ಸ್ಥಳೀಯರು ಹಾಗೂ ಆಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಹೊಳೆಯಲ್ಲಿ ಶೋಧ ಕಾರ್ಯ ನಡೆಸಿದ್ದು, ಶದಾದ್ ಹಾಗೂ ಶಹಾಸ್ನ ಮೃತದೇಹ ಹೊರತೆಗೆಯಲಾಗಿದೆ.
ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
In a tragic incident, two young brothers met watery grave while taking a bath in a pond at Bambrana near Kumble, Kasargod here on the evening of Sunday January 31.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am