ಬ್ರೇಕಿಂಗ್ ನ್ಯೂಸ್
02-02-21 10:19 am Mangaluru Correspondant ಕರಾವಳಿ
ಬಂಟ್ವಾಳ, ಫೆ.2: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ಎಲ್ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರುವ ಭೀತಿ ಎದುರಾಗಿದೆ.
ಇಂದು ಮುಂಜಾನೆ ಘಟನೆ ಸಂಭವಿಸಿದ್ದು ಕೂಡಲೇ ಹೆದ್ದಾರಿಯ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ಸ್ಥಳೀಯ ಮಸೀದಿಯ ಧ್ವನಿವರ್ಧಕದ ಮೂಲಕ ಪರಿಸರದ ಮನೆಗಳಲ್ಲಿ ಬೆಂಕಿ ಹಚ್ಚದಂತೆ ಎಚ್ಚರಿಕೆ ನೀಡಲಾಗಿದೆ. ಸ್ಥಳದಲ್ಲಿ ಉಪ್ಪಿನಂಗಡಿ ಮತ್ತು ಬಂಟ್ವಾಳ ಪೊಲೀಸರು ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಹೆದ್ದಾರಿ ಬಂದ್ ಆಗಿದ್ದು ಭಾರೀ ಸಂಖ್ಯೆಯ ವಾಹನಗಳು ಸಾಲುಗಟ್ಟಿ ನಿಂತಿವೆ.



ಉಪ್ಪಿನಂಗಡಿ ಕಡೆಯಿಂದ ಮಾಣಿ ಕಬಕದ ಮೂಲಕ ಮಂಗಳೂರಿಗೆ ಬರಲು ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಮಂಗಳೂರು ಕಡೆಯ ವಾಹನಗಳು ಕಲ್ಲಡ್ಕ - ಮಾಣಿಯಿಂದ ತೆರಳಲು ವ್ಯವಸ್ಥೆ ಮಾಡಲಾಗಿದೆ. ಇದೇ ವೇಳೆ ಅಗ್ನಿಶಾಮಕ ದಳ ಮತ್ತು ಎಂಆರ್ ಪಿಎಲ್ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು ಟ್ಯಾಂಕರ್ ತೆರವು ಮಾಡುವಲ್ಲಿ ನಿರತರಾಗಿದ್ದಾರೆ. ಪ್ರಾಥಮಿಕ ಮಾಹಿತಿಯಲ್ಲಿ ಗ್ಯಾಸ್ ಸೋರಿಕೆ ಆಗಿಲ್ಲ ಎಂದು ಹೇಳಲಾಗುತ್ತಿದೆ.
An LPG tanker carrying gas to Bengaluru fell by its side in front of Soorikumeru mosque in Bantwal, Mangalore on Tuesday February 2 morning. Luckily so far, the LPG in the tanker has not leaked.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm